ಕವನ

Must Read

ಸಮ್ಮಿಲನ

ಭಾವನೆಗಳ
ತಳುಕಾಟ
ಸ್ನೇಹ ಪ್ರೀತಿಯ
ಹುಡುಕಾಟ
ಭವ ಬಂಧನ
ಸೀಮೆ ದಾಟಿ
ಗಟ್ಟಿಗೊಳ್ಳ ಬೇಕು
ಮನಸ್ಸು ಕನಸುಗಳ
ಸಮ್ಮಿಲನ
ಹೃದಯ ಬೆಸುಗೆ
ಯಾರೂ ಇರದ
ಪುಟ್ಟ ವಿಶ್ವ
ಆನಂದ ಸಂತಸ
ಸಂಭ್ರಮದ ಜಪ
ಯಾರ ಕಡೆಗೂ
ಅತ್ತ ಇತ್ತ
ನೋಡದೆ
ಮುಂದೆ ಮುಂದೆ
ಸಾಗಬೇಕು
ದೂರ ಅನಂತಕೆ
ಒಲವ ಪ್ರೇಮ
ಹಂಚಿಕೊಂಡು
______________________
ಡಾ ಶಶಿಕಾಂತ ಪಟ್ಟಣ ರಾಮದುರ್ಗ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group