ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯಕ್ಕೆ ಗಾಲಿಕುರ್ಚಿಗಳ ಸಮರ್ಪಣೆ

Must Read

ಮೈಸೂರು -ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕರಾದ ಕರಗಂ ನಾರಾಯಣಂರವರ ಜ್ಞಾಪಕಾರ್ಥಕವಾಗಿ ಚೆಲುವರಾಯಸ್ವಾಮಿ ದೇವಸ್ಥಾನಕ್ಕೆ ಎರಡು ಗಾಲಿಕುರ್ಚಿ (ವ್ಹೀಲ್ ಚೇರ್ಸ್) ಗಳನ್ನು ಸಮರ್ಪಿಸಲಾಯಿತು.

ಈ ಸಂದರ್ಭದಲ್ಲಿ ಯೋಗನರಸಿಂಹ ರಾಮಪ್ರಿಯ, ರಂಗಪ್ರಿಯ, ಗೀತಾ ದೇವಾಲಯದ ಬಸವರಾಜು, ಭಗವಾನ್, ಕಾಂಗ್ರೆಸ್ ಮಹಿಳಾ ಉಪಾಧ್ಯಕ್ಷರಾದ ಟಿ.ಸುಜಾತಾರಾವ್, ಮೈಸೂರು ವಿಜಯನಗರ ಯೋಗಾನರಸಿಂಹಸ್ವಾಮಿ ದೇವಸ್ಥಾನದ ಆಡಳಿತಾಧಿಕಾರಿ ಎನ್.ಶ್ರೀನಿವಾಸನ್ ಸ್ವಾಮೀಜಿ, ಜಗ್ಗು ಸ್ವಾಮೀಜಿ, ಕಾಳಿದಾಸ ರಸ್ತೆಯಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಮುಖ್ಯಸ್ಥ ಕೆ.ಆರ್.ಯೋಗಾನರಸಿಂಹನ್ (ಮುರುಳಿ ಅಯ್ಯಂಗಾರ್) ಹಾಗೂ ಇತರರು ಉಪಸ್ಥಿತರಿದ್ದರು.

Latest News

ಕವನ : ಹೃದಯ ವೀಣೆ

ಹೃದಯ ವೀಣೆಶುರುವಾಗಿದೆ ಆಸೆಗಳ ಆಂದೋಲನ ಅತಿಯಾಗಿ ಹೇಳಲಾಗದೆ ಉಳಿದಿವೆ ಅದೆಷ್ಟೋ ಮಾತುಗಳು ಮುದುರಿ ಹೋಗಿವೆ ಎದೆಯ ಗೂಡೊಳಗೆ ಬಂದೊಮ್ಮೆ ಮೀಟು ಹೃದಯ ವೀಣೆ ಕಾಯುತಿವೆ ನಿನ್ನ ಬರುವಿಗಾಗಿ ಭಾವಲತೆಗಳು ನೀ ಬಂದು ಸಂತೈಸು ಮಿಡಿಯುವ ಮನವ ಬಂದುಬಿಡೊಮ್ಮೆ ಅಂತರಂಗದ ಹೂ ಬನಕೆ ಮಧುವರಿಸಿ ಬರುವ ದುಂಬಿಯಂತೆ ಮಿಲನವಾಗಲಿ ಮಧುರ ಪ್ರೇಮಕಾವ್ಯ ಕಾಯುತಿದೆ ಮನವು ಬಾಹುಬಂಧನದ ಬೆಸುಗೆ ತವಕದ...

More Articles Like This

error: Content is protected !!
Join WhatsApp Group