ಕಸಾಪದಿಂದ ಮುಖ್ಯಾಧಿಕಾರಿಗೆ ಸನ್ಮಾನ

Must Read

ಮೂಡಲಗಿ –  ಪುರಸಭೆಗೆ ನೂತನ ಮುಖ್ಯಾಧಿಕಾರಿಗಳಾಗಿ ಆಗಮಿಸಿರುವ ತುಕಾರಾಮ ಮಾದರ ರವರಿಗೆ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕ ಘಟಕ ಮೂಡಲಗಿ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ  ಮುಖ್ಯಾಧಿಕಾರಿಯೊಡನೆ ಕನ್ನಡಪರ ಕಾರ್ಯಕ್ರಮಗಳ ಹಾಗೂ ಕನ್ನಡ ಭವನಕ್ಕೆ ನಿವೇಶನ ಒದಗಿಸುವದರ ಕುರಿತು ಚರ್ಚಿಸಲಾಯಿತು.

ಕ ಸಾ ಪ ತಾಲೂಕಾ ಅಧ್ಯಕ್ಷರಾದ ಡಾ. ಸಂಜಯ ಆ. ಶಿಂದಿಹಟ್ಟಿ, ಕಾರ್ಯದರ್ಶಿಗಳಾದ ಎ ಎಚ್ ವಂಟಗುಡಿ , ಬಿ ಆರ್ ತರಕಾರ ಹಾಗೂ ಆರೋಗ್ಯ ನಿರೀಕ್ಷಕರಾದ ಚಿದಾನಂದ ಮುಗಳಖೋಡ ಉಪಸ್ಥಿತರಿದ್ದರು.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group