spot_img
spot_img

ಅನೈತಿಕ ಸಂಬಂಧ : ಯುವಕನ ಮರ್ಮಾಂಗಕ್ಕೆ ಕತ್ತರಿ

Must Read

- Advertisement -

ಬೀದರ- ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿರುವ ಮಹಿಳೆಯ ಸಂಬಂಧಿಕರು ಯುವಕನ ಮರ್ಮಾಂಗ ಕತ್ತರಿಸಿದ ಅಮಾನವೀಯ ಘಟನೆ ನಡೆದಿದೆ.

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು ರಾತ್ರಿ ಮಹಿಳೆಯ ಜೊತೆ ಇದ್ದ ಸುನೀಲ್ (28) ಎಂಬಾತನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದಾರೆ.
ರಾತ್ರಿಯೇ ಯುವಕನನ್ನ ಲಾಕ್ ಮಾಡಿ, ಕೂಡಿ ಹಾಕಿದ್ದ ಮಹಿಳೆಯ ಕುಟುಂಬಸ್ಥರು. ಬೆಳಿಗ್ಗೆ ಯುವಕನ ಮೇಲೆ ಮಹಿಳೆಯ ಪತಿ ತೀವ್ರವಾಗಿ ಹಲ್ಲೆ ನಡೆಸಿ ಈ ದುಷ್ಕೃತ್ಯ ಎಸಗಿದ್ದಾನೆ.

ಮುನ್ನಾಏಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು, ಆರೋಪಿ‌ ವಿಚಾರಣೆ ನಡೆದಿದೆ. ಗಾಯಾಳುವನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಲಾಗಿದೆ.

- Advertisement -

ವರದಿ : ನಂದಕುಮಾರ ಕರಂಜೆ, ಬೀದರ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವನ : ಕಳಂಕ

ಕಳಂಕ ಭಾರತ ಮಾತೆಯ ಕನಸಿನ ಕೂಸಿಗೆ ಹಚ್ಚದಿರಿ ಕೊಲೆ,ಸುಲಿಗೆ,ಅತ್ಯಾಚಾರವೆಂಬ ಕಳಂಕ ಭಾರತಮಾತೆಯು ಪವಿತ್ರಳೆನ್ನುವಿರಿ ಆ ಪಾವಿತ್ರ್ಯತೆ ನಮ್ಮಲ್ಲಿ ಎಳ್ಕಾಳಷ್ಟು ಕಾಣಲಿಲ್ಲ. ಮೂರೊತ್ತಿನ ಊಟಕ್ಕೆ ದಾರಿಮಾಡಿ ಕೊಟ್ಟರೆ, ಭಾರತಮಾತೆ ಸ್ವತ್ತು ನಮ್ಮದೆಂದು ಸೊಕ್ಕಿನಿಂದ ಬೀಗುವಿರಿ..... ಲವ್ ಜಿಹಾದ್ ಆಮಿಷಗಳಿಗೆ ಹಿಂದೂ...
- Advertisement -

More Articles Like This

- Advertisement -
close
error: Content is protected !!
Join WhatsApp Group