ಅನೈತಿಕ ಸಂಬಂಧ : ಯುವಕನ ಮರ್ಮಾಂಗಕ್ಕೆ ಕತ್ತರಿ

Must Read

ಬೀದರ- ಮಹಿಳೆಯೊಬ್ಬಳ ಜೊತೆ ಅನೈತಿಕ ಸಂಬಂಧ ಹೊಂದಿರುವ ಹಿನ್ನೆಲೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿರುವ ಮಹಿಳೆಯ ಸಂಬಂಧಿಕರು ಯುವಕನ ಮರ್ಮಾಂಗ ಕತ್ತರಿಸಿದ ಅಮಾನವೀಯ ಘಟನೆ ನಡೆದಿದೆ.

ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದಲ್ಲಿ ಘಟನೆ ನಡೆದಿದ್ದು ರಾತ್ರಿ ಮಹಿಳೆಯ ಜೊತೆ ಇದ್ದ ಸುನೀಲ್ (28) ಎಂಬಾತನ ಮರ್ಮಾಂಗಕ್ಕೆ ಕತ್ತರಿ ಹಾಕಿದ್ದಾರೆ.
ರಾತ್ರಿಯೇ ಯುವಕನನ್ನ ಲಾಕ್ ಮಾಡಿ, ಕೂಡಿ ಹಾಕಿದ್ದ ಮಹಿಳೆಯ ಕುಟುಂಬಸ್ಥರು. ಬೆಳಿಗ್ಗೆ ಯುವಕನ ಮೇಲೆ ಮಹಿಳೆಯ ಪತಿ ತೀವ್ರವಾಗಿ ಹಲ್ಲೆ ನಡೆಸಿ ಈ ದುಷ್ಕೃತ್ಯ ಎಸಗಿದ್ದಾನೆ.

ಮುನ್ನಾಏಖೇಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲು, ಆರೋಪಿ‌ ವಿಚಾರಣೆ ನಡೆದಿದೆ. ಗಾಯಾಳುವನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೇರಿಸಲಾಗಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group