ದಿ.೨೩ ರಂದು ಬಿಜೆಪಿ ಕಾರ್ಯಕರ್ತರ ಸಭೆ

Must Read

ಬೈಲಹೊಂಗಲ: ಪಟ್ಟಣದ ವಿಜಯ ಸೋಶಿಯಲ್ ಕ್ಲಬ್ ಹೊಸೂರು ರಸ್ತೆಯಲ್ಲಿ ಬೈಲಹೊಂಗಲ ಮತಕ್ಷೇತ್ರದ ಬಿಜೆಪಿ ಬೂತ್ ಮಟ್ಟದ ಪ್ರಮುಖರೊಂದಿಗೆ ಮತ್ತು ಕಾರ್ಯಕರ್ತರೊಂದಿಗೆ ಬಿಜೆಪಿ ಸದಸ್ಯತ್ವ ಅಭಿಯಾನದ ಕುರಿತು ಚರ್ಚಿಸಲು ಸೋಮವಾರ ದಿನಾಂಕ 23 ಸಾಯಂಕಾಲ 4:00 ಗಂಟೆಗೆ ಸಭೆ ಕರೆಯಲಾಗಿದೆ.

ಬಿಜೆಪಿ ನಿಕಟಪೂರ್ವ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾಸಕರಾದ ಮಹೇಶ ಟೆಂಗಿನಕಾಯಿ , ಜಿಲ್ಲಾಧ್ಯಕ್ಷರಾದ ಸುಭಾಸ ಪಾಟೀಲ, ಮಾಜಿ ಶಾಸಕರುಗಳಾದ ಜಗದೀಶ ಮೆಟಗುಡ್ಡ, ವಿಶ್ವನಾಥ ಪಾಟೀಲ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕರ್ತರು ಆಗಮಿಸಬೇಕೆಂದು ಬಿಜೆಪಿ ಬೈಲಹೊಂಗಲ ಮಂಡಲದಿಂದ ತಿಳಿಸಲಾಗಿದೆ.

Latest News

ಪ್ರಕೃತಿ ಮತ್ತು ಪ್ರೀತಿಯ ಅದ್ಭುತ ಸಂಗಮ: ಮೇಘದೂತದ ಮಹತ್ವ ವಿವರಿಸಿದ ಪ್ರೊ. ನಾರಾಯಣಘಟ್ಟ

    ಕಾಳಿದಾಸನ ಮೇಘದೂತ ಪ್ರಕೃತಿ ಹಾಗೂ ಶುದ್ಧ ಪ್ರೀತಿಯ ಅದ್ಭುತ ಕಾವ್ಯವಾಗಿದ್ದು, ವಿದ್ಯಾರ್ಥಿಗಳು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪ್ರೊ. ನಾರಾಯಣಘಟ್ಟ ಹೇಳಿದರು. ...

More Articles Like This

error: Content is protected !!
Join WhatsApp Group