ಮುಖ್ಯಮಂತ್ರಿಗೆ ಗೌರವ ಸಮರ್ಪಣೆ

Must Read

ಬೆಂಗಳೂರು – ನಗರದ ಅಶೋಕಪುರಂನಲ್ಲಿರುವ ಆದಿ ಕರ್ನಾಟಕ ಮಹಾ ಸಂಸ್ಥೆಯ ವತಿಯಿಂದ ನಡೆದ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರಿಗೆ ಸನ್ಮಾನಿಸಿ, ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಆದಿ ಕರ್ನಾಟಕ ಮಹಾ ಸಂಸ್ಥೆಯ ಅಧ್ಯಕ್ಷ ಪಿ.ಸಿದ್ದರಾಜು (ಸುನಿಲ್), ಉಪಾಧ್ಯಕ್ಷ ಶಿವಸ್ವಾಮಿ, ಕಾಂಗ್ರೆಸ್ ಮುಖಂಡ ಮಹೇಶ್, ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ, ಶಾಸಕ ಶ್ರೀವತ್ಸ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ಹೆಚ್.ವಿ.ರಾಜೀವ್, ಮಹಾಸಭಾದ ರಾಜ್‌ಮೊಗ, ಕೃಷ್ಣಮೂರ್ತಿ, ಜೆ.ಲಿಂಗಯ್ಯ ಹಾಗೂ ಅಶೋಕಪುರಂ ಮಹಾಜನತೆ ಉಪಸ್ಥಿತರಿದ್ದರು.

Latest News

ಮಕ್ಕಳಲ್ಲಿ ಸಂಸ್ಕಾರದ ಗುಣಗಳು ಕಡಿಮೆಯಾಗುತ್ತಿರುವುದು ವಿಷಾದನೀಯ – ಕಲಶೆಟ್ಟಿ

ಸಿಂದಗಿ-ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಮಾನವೀಯ ಸಂಬಂಧಗಳನ್ನು ಬೆಳೆಸಿಕೊಳ್ಳಬೇಕು ಇಂದು ಸಂಸ್ಕಾರದ ಗುಣಗಳು ಮಕ್ಕಳಲ್ಲಿ ಕಡಿಮೆಯಾಗುತ್ತಿರುವುದು ವಿಷಾದನೀಯ ಎಂದು ನಿವೃತ್ತ ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ ಹೇಳಿದರು.ಅವರು ಪಟ್ಟಣದ ಶ್ರೀ ಸಾತವೀರೇಶ್ವರ...

More Articles Like This

error: Content is protected !!
Join WhatsApp Group