ಎಸ್.ಸುಜ್ಞಾನಶ್ರೀಗೆ ಬಿ.ಎಸ್‌ಸಿಯಲ್ಲಿ ಪ್ರಥಮ ರ‍್ಯಾಂಕ್

Must Read

ಮೈಸೂರು – ನಗರದ ಅಶೋಕಪುರಂನ ೩ನೇ ಕ್ರಾಸ್‌ನ ನಿವಾಸಿ ಎಸ್.ಸುಜ್ಞಾನಶ್ರೀಯವರು ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎಸ್‌ಸಿ.ಬಿಟಿಬಿಎಂನಲ್ಲಿ ಪ್ರಥಮ ರ‍್ಯಾಂಕ್‌ನೊಂದಿಗೆ ಚಿನ್ನದ ಪದಕವನ್ನು ಗಳಿಸಿರುತ್ತಾರೆ.

ಇವರು ಡಾ.ಬಿ.ಆರ್.ಅಂಬೇಡ್ಕರ್, ಎಸ್‌ಸಿ, ಎಸ್‌ಟಿ ಅಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಸಿ. ಹಾಗೂ ಯಶೋದಮ್ಮ ಅವರ ಪುತ್ರಿ. ಮುಂದೆ ಎಂಎಸ್‌ಸಿ ಬಯೋಟೆಕ್‌ನಲ್ಲಿ ಪಿಹೆಚ್‌ಡಿ ಮಾಡಿ ಕ್ಯಾನ್ಸರ್ ಬಯೋಲಜಿಯಲ್ಲಿ ಸಾಧನೆ ಮಾಡಬೇಕೆಂದು ಆಸಕ್ತಿ ಹೊಂದಿ, ವಿಶೇಷ ಅಧ್ಯಯನವನ್ನು ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪರೀಕ್ಷೆಗೆ ತರಬೇತಿಯನ್ನು ಪಡೆಯುತ್ತಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group