ಮೈಸೂರು ದಸರಾದಲ್ಲಿ ಹಾಸನ ಮಹಿಳಾ ತಂಡದಿಂದ ನಾಟಕ ಪ್ರದರ್ಶನ

Must Read

ಮೈಸೂರು ದಸರಾ ಮಹೋತ್ಸವ ಸಾಂಸ್ಕೃತಿಕ ಉಪ ಸಮಿತಿ ಪ್ರಾಯೋಜಕತ್ವದಲ್ಲಿ ಹಾಸನದ ಶ್ರೀ ಶಂಭುಲಿಂಗೇಶ್ವರ ಕಲಾವೃಂದ ಮಹಿಳಾ ತಂಡವು ಎಸ್. ಎಸ್. ಪುಟ್ಟೇಗೌಡ, ಶಂಭುನಾಥಪುರ, ಅರಕಲಗೂಡು ವಿರಚಿತ ಮಹಾತ್ಮ ಕನಕದಾಸ ನಾಟಕವನ್ನು ಪ್ರದರ್ಶಿಸಲಿದ್ದಾರೆ.

ಶ್ರೀಮತಿ ರಾಣಿ ಚರಾಶ್ರೀ ನಿದೇ೯ಶನದಲ್ಲಿ ಮೈಸೂರು ಪುರಭವನ ರಂಗ ವೇದಿಕೆಯಲ್ಲಿ ದಿನಾಂಕ 11-10-2024ರ ಶುಕ್ರವಾರ ಸಂಜೆ 6 ರಿಂದ 9 ಗಂಟೆಯವರೆಗೆ ಆಭಿನಯಿಸಲಾಗುವುದು. ನಾಟಕದ ಸಂಗೀತ ವಿದ್ವಾನ್ ಕಿರಗಸೂರು ರಾಜಪ್ಪ, ನಿರೂಪಣೆ ಗೊರೂರು ಆನಂತರಾಜು ಆವರದು.

ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಆಗಮಿಸಿ ಮಹಿಳಾ ಕಲಾತಂಡವನ್ನು ಪ್ರೋತ್ಸಾಹಿಸಲು ನಾಟಕದ ನಿದೇ೯ಶಕರು ಕೋರಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group