spot_img
spot_img

ಗೋಲಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ವಿಜಯೋತ್ಸವ

Must Read

spot_img
- Advertisement -

ಸಿಂದಗಿ; ಕರ್ನಾಟಕ ರಾಜ್ಯದಲ್ಲಿ ನಡೆದ ಚನ್ನಪಟ್ಟಣ, ಶಿಗ್ಗಾಂವಿ,ಸಂಡೂರ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಗಳಿಸಿದ ಪ್ರಯುಕ್ತ ಗೋಲಗೇರಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರಾದ ಮಹಾದೇವ ರಾಠೋಡ, ಮಡಿವಾಳ ನಾಯ್ಕೋಡಿ, ಬಾಬು ಜಾಲವಾದಿ, ನಿಂಗನಗೌಡ ಪೋಲಿಸಪಾಟೀಲ, ಶ್ರೀಶೈಲ ಹತ್ತರಕಿ, ಶಾಂತಗೌಡ ಬಿರಾದಾರ, ಶ್ರೀಶೈಲ ಗಡಿಗೇನವರ, ನಿಂಗಣ್ಣ.ಚಲವಾದಿ, ಈರಪ್ಪ.ಚಲವಾದಿ, ಶಿವಾನಂದ ಹಿರೇಮಠ, ಗೋಲ್ಲಾಳಪ್ಪ.ಮಾದರ, ಬಸಪ್ಪ.ಮಾದರ, ಲಕ್ಷ್ಮಣ.ಕಲಾಲ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

- Advertisement -
- Advertisement -

Latest News

ಕವನ : ಏನೆಂದು ಹೇಳಲಿ…

ಏನೆಂದು ಹೇಳಲಿ.... ಬಹಳಷ್ಟು ಸಲ ಎದುರಾದವರೆಲ್ಲ ಕೇಳುತ್ತಾರೆ ಯಾಕೆ ಬರೆಯುತ್ತಿಲ್ಲ ಈಗೀಗ ಅವರ ಪ್ರಶ್ನೆಗಳಿಗೆಲ್ಲ ಉತರಿಸಲು ಉತ್ತರಗಳಿಲ್ಲ ನನ್ನಲ್ಲಿ ಬರೆಯಲು ಭಾವನೆಗಳು ತುಂಬಿ ಬರಬೇಕು ಖಾಲಿ ಹಾಳೆಯ ಜೊತೆಗೆ ಪೆನ್ನು...
- Advertisement -

More Articles Like This

- Advertisement -
close
error: Content is protected !!
Join WhatsApp Group