ಡಾ. ಮಾಧವ ಯದುನಾಥ ಜೋಶಿಯವರಿಗೆ ಸನ್ಮಾನ

Must Read

ಬಾಗಲಕೋಟೆ ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಡಾ. ಮಾಧವ ಯದುನಾಥ ಜೋಶಿ ಅವರನ್ನು ಸತ್ಕರಿಸಲಾಯಿತು.

*ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ* ಇವರ ಜಂಟಿ ಸಹಯೋಗದಲ್ಲಿ
ಕೊಡಮಾಡುವ *ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ* ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು

ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ ಉಪಸ್ಥಿತರಿದ್ದರು

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group