ಕ್ಷುಲ್ಲಕ ಕಾರಣಕ್ಕೆ ಯುವಕನ ಕೊಲೆ

Must Read

ಬೀದರ – ಬಾರ್ ನಲ್ಲಿ ಕಾಲು ತಾಗಿದ್ದ ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಗಲಾಟೆ ನಡೆದು ವಿಕೋಪಕ್ಕೆ ಹೋಗಿ ಯುವಕನೊಬ್ಬನನ್ನು ತಲೆಯ ಮೇಲೆ ಕಲ್ಲು ಹಾಕಿ ಕೊಲೆ ಮಾಡಿದ ಘಟನೆ ಜರುಗಿದೆ.

ಬೀದರ್ ನ ಗಣೇಶ ಮೈದಾನದಲ್ಲಿ ಮೊನ್ನೆರಾತ್ರಿ ನಡೆದ ಈ ಘಟನೆಯಲ್ಲಿ ತೆಲಂಗಾಣ ಮೂಲದ ಆಟೋ ಚಾಲಕ ಓಲ್ಡ್ ಆದರ್ಶ ಕಾಲೊನಿಯ ಅಬರೀಷ್ ವಿಠಲ ಕೋಳಿ ( ೨೮) ಕೊಲೆಯಾಗಿದ್ದಾನೆ.

ಈ ಸಂಬಂಧ ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲಿಸ್ ಅಧೀಕ್ಷಕ ಪ್ರದೀಪ ಗುಂಟಿ ಮಾಹಿತಿ ನೀಡಿದರು. ತಮ್ಮ ಮಗನನ್ನು ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಅಂಬರೀಷ್ ಹೆತ್ತವರು ಆಗ್ರಹಿಸಿದ್ದಾರೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group