spot_img
spot_img

ಅಂಜನಾದ್ರಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡ ಯುವಕರು

Must Read

spot_img
- Advertisement -

ಮೂಡಲಗಿ – ಗಂಗಾವತಿ ತಾಲೂಕಿನ ಅಂಜನಾದ್ರಿಯಲ್ಲಿ ನಡೆಯುವ ಶ್ರೀ ಆಂಜನೇಯನ ಮಹಾಪೂಜೆಯಲ್ಲಿ ಪಾಲ್ಗೊಳ್ಳಲು ಮೂಡಲಗಿಯಿಂದ ಐವರು ಯುವ ಭಕ್ತರು ಪಾದಯಾತ್ರೆ ಕೈಗೊಂಡಿದ್ದಾರೆ.

ಸುಮಾರು ಇನ್ನೂರೈವತ್ತು ಕಿ ಮೀ ದೂರವಿರುವ ಅಂಜನಾದ್ರಿಗೆ ಶಿವು ಕೊಪ್ಪದ, ಮುತ್ತು ಕರೆನ್ನವರ, ಗಂಗಪ್ಪಾ ಸನದಿ, ಶಿವಚಂದ್ರ ಪೂಜೇರಿ ಹಾಗೂ ಸಾಗರ ಗುಡದಾರ ಎಂಬ ಯುವಕರು ಬುಧವಾರದಂದು ಪಾದಯಾತ್ರೆ ಕೈಗೊಂಡಿದ್ದಾರೆ.

ಇನ್ನೆರಡು ದಿನಗಳಲ್ಲಿ ಕಿಷ್ಕಿಂಧೆಯನ್ನು ತಲುಪಿ ಸುಮಾರು ೫೭೫ ಮೆಟ್ಟಿಲುಗಳ ಅಂಜನಾದ್ರಿ ಬೆಟ್ಟವನ್ನು ಏರಿ ಆಂಜನೇಯನಿಗೆ ಮಹಾಪೂಜೆ ಸಲ್ಲಿಸಿ ದಿ. ೧೪ ರಂದು ಈ ಯುವಕರು ಅಲ್ಲಿಂದ ನಿರ್ಗಮಿಸಲಿದ್ದಾರೆ.

- Advertisement -
- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group