ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

Must Read

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಮಾಜಿ ಸಿಎಂ, ಮಾಜಿ ಕೇಂದ್ರ ಸಚಿ ಎಸ್.ಎಮ್.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಗೌರವ ನಮನ ಸಲ್ಲಿಸಿ ಮಾತನಾಡಿದ ಅವರು, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಕೃಷ್ಣಾಜಿ ಅವರ ನಿಧನದ ಸುದ್ದಿ ಕೇಳಿ ಅತ್ಯಂತ ದುಃಖ ತಂದಿದೆ ಎಂದು ತೀವ್ರ ಸಂತಾಪ ಸೂಚಿಸಿದರು.

ಈ ವೇಳೆ ಮಾಜಿ ಶಾಸಕ ಶರಣಪ್ಪ ಸುಣಗಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ ಪೂಜಾರಿ, ಪುರಸಭೆ ಸದಸ್ಯ ಹಾಸೀಂಪಿರ ಆಳಂದ, ವರ್ಷಾ ಪಾಟೀಲ, ಶಾರದಾ ಬೆಟಗೇರಿ, ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಂತಾಪ ಸಭೆಯಲ್ಲಿ ಭಾಗವಹಿಸಿದ್ದರು.

Latest News

ಕವನ : ಸಮಾನತೆಯ ಬೆಳದಿಂಗಳ ಪಲ್ಲವಿ

ಸಮಾನತೆಯ ಬೆಳದಿಂಗಳ ಪಲ್ಲವಿಭಾರತಾಂಬೆಗೆ ಹೊನ್ನ ಕಿರೀಟವಿದು ಸರಳ ಸಂವಿಧಾನ ನಮ್ಮ ಸಂವಿಧಾನಪೀಠಿಕೆಯ ಪರಿಧಿಯಲಿ ಜಾತ್ಯತೀತ,ಬ್ರಾತೃತ್ವ, ಸಮಾಜವಾದಿ ಸಾರ್ವಭೌಮತೆ,ಗಣತಂತ್ರ ನ್ಯಾಯ, ಸಮಾನತೆ ಸ್ವಾತಂತ್ರ್ಯದ ದುಂದುಭಿ ಜೀವದಾಯಿನಿ ಇದು ಭಾರತದ ಪಾಲಿಗೆ ಮುಕ್ತಿದಾಯಿನಿ ಇದು ದಾಸ್ಯದ ಸಂಕೋಲೆಗೆ ನಮ್ಮ ಸಂವಿಧಾನ ನಮಗೆ ಸುವಿಧಾನಲಿಖಿತವೂ ಧೀರ್ಘವೂ ಭಾರತಕ್ಕಿದು ಮಾರ್ಗವು ಅಸಮಾನತೆಯ...

More Articles Like This

error: Content is protected !!
Join WhatsApp Group