spot_img
spot_img

ಸಿಂದಗಿಯಲ್ಲಿ ಅಗ್ನಿ ಅವಘಡ

Must Read

spot_img
- Advertisement -

ಸಿಂದಗಿ : ತಾಲೂಕಿನ ಕೊಕಟನೂರ ಗ್ರಾಮದ.   ಸೋಮಲಿಂಗ ಅಗಸರ ಎಂಬುವವರ ಜಮೀನಿನ ಶೆಡ್ಡಿನಲ್ಲಿ ಅಗ್ನಿ ಅವಘಡದಲ್ಲಿ 6 ಆಕಳು, ಮಶೀನ್, ಮೇವು, ಮ್ಯಾಡ್  ಸೇರಿದಂತೆ ಅನೇಕ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಅಗ್ನಿಆಹುತಿಯಲ್ಲಿ 4 ಲಕ್ಷ ರೂ. ಮೌಲ್ಯದ ವಸ್ತುಗಳು
ಹಾನಿಯಾಗಿವೆ. 4.70ಲಕ್ಷ ರೂ.ಮೌಲ್ಯದ ಹಸು ಹಾಗೂ
ಕೆಲವು ವಸ್ತುಗಳ ರಕ್ಷಣೆ ಮಾಡಲಾಗಿದೆ
1 ಆಕಳು ಸಜೀವ ದಹನವಾಗಿದೆ. ಇನ್ನೊಂದಕ್ಕೆ ತೀವ್ರ
ಗಾಯವಾಗಿದೆ. ರಕ್ಷಣೆಗೆ ಮುಂದಾದ ಮಾಲೀಕ
ಸೋಮಲಿಂಗ ಅಗಸರಗೆ ಬೆಂಕಿ ನಂದಿಸಲು
ಪ್ರಯತ್ನಿಸಿದಾಗ ಸಣ್ಣಪುಟ್ಟಗಾಯಗಳಾಗಿವೆ.

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ
ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿ 4 ಆಕಳು ಹಾಗೂ
ಮಾಲಿಕನನ್ನು ರಕ್ಷಣೆ ಮಾಡಿದ್ದಾರೆ. ಈ ವೇಳೆ ಎಫ್‌ಎಸ್‌ಒ
ಎಂ.ಬಿ.ಪೂಜಾರಿ, ಸಿಬ್ಬಂದಿಗಳಾದ ಶೀಮಲಿಂಗಯ್ಯ
ಮಠ, ರವಿ ನಾಯಕ, ಶ್ರೀಧರ ರತ್ನಪ್ಪಗೋಳ,
ವಿಜಯಕುಮಾರ ಬಿರಾದಾರ, ಹನುಮಂತ ಕುಂಬಾರ
ಸೇರಿದಂತೆ ಅನೇಕರಿದ್ದರು. ಇನ್ನೂ ಈ ಪ್ರಕರಣ ಸಿಂದಗಿ
ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -
- Advertisement -

Latest News

ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ: ಹಿರಿಯರ ಸೇವೆ ಶ್ಲಾಘನೀಯ ಎಂದ ಸಿಎಂ

ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು...
- Advertisement -

More Articles Like This

- Advertisement -
close
error: Content is protected !!
Join WhatsApp Group