ಸಮಾಜಸೇವಕ ಡಾ. ಎಂ. ಸಿ.ರಾಜು ಅವರಿಗೆ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ

Must Read

ಹಾಸನದ ಸಮಾಜಸೇವಕ,ನೇತ್ರ ದಾನಿ, ರಂಗಭೂಮಿ ಕಲಾವಿದರಾದ ಡಾ.ಎಂ. ಸಿ.ರಾಜು ದೊಡ್ಡಮಂಡಿಗನಹಳ್ಳಿ ಅವರ ಸಮಾಜಸೇವೆ, ರಂಗಭೂಮಿ ಸೇವೆ ಹಾಗೂ ನೇತ್ರದಾನ ಕಾರ್ಯಕ್ರಮಗಳನ್ನು ಪರಿಗಣಿಸಿ ಬೆಂಗಳೂರಿನ ಚೈತನ್ಯ ನ್ಯಾಷನಲ್ ಫೌಂಡೇಶನ್ ವತಿಯಿಂದ ಸ್ವಾಮಿ ವಿವೇಕಾನಂದ ರಾಜ್ಯ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಬೆಂಗಳೂರಿನ ಕೆಂಪೇಗೌಡ ನಗರದ ಉದಯ ಭಾನು ಕಲಾ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕಿ ಹಾಗೂ ಸಮಾಜ ಸೇವಕಿ ಡಾ.ಸೌಜನ್ಯ ಶರತ್ ಚಂದ್ರ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಮೈಸೂರಿನ ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಕೊಡಗಿನ ಸಾಹಿತಿ ಎಂ. ಡಿ.ಅಯ್ಯಪ್ಪ , ವಾಸ್ತುತಜ್ಞ ಮುದ್ದಪ್ಪ ಆರಾಧ್ಯ, ಚೈತನ್ಯ ಅಂತರ ರಾಷ್ಟ್ರೀಯ ಆಕಾಡೆಮಿ ಅಧ್ಯಕ್ಷರಾದ ಡಾ.ವಸುಧಾ ಶ್ರೀನಿವಾಸ್ ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group