ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ

Must Read

ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ ೩ನೆಯ ರಾಷ್ಟೀಯ ಯುವ ಕ್ರೀಡಾಕೂಟದ ೨೧ ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟೀಯ ಖೋ-ಖೋ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಈ ಸಾಧನೆಯ ಮೂಲಕ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿದ ವಿದ್ಯಾರ್ಥಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಪ್ರಾಂಶುಪಾಲರಾದ ಮಹೇಶ ಕಂಬಾರ, ಸರ್ವ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Latest News

ಕವನ : ಬೆಳಕಿನ ದೀಪಾವಳಿ

ಬೆಳಕಿನ ದೀಪಾವಳಿ ಬೆಳಕು ಸರಿದು ನೇಸರನ ಅಸ್ತದೊಡನೆ ಜಗಕೆ ಜಗಮಗಿಸುವ ದೀಪಗಳ ದರ್ಶನ ಬಾನಂಚಿನಲಿ ಶಬ್ದಗಳ ನಡುವೆ ಬೆಳಕಿನ ಚಿತ್ತಾರ ಮೂಡಿಸುವ ಹಬ್ಬ ಬೆಳಕಿನ ದೀಪಾವಳಿತಮವ ಕಳೆದು ಜ್ಯೋತಿ ಬೆಳಗುವ ನಾಡಿನಪವಿತ್ರ ಹಬ್ಬ ತಳಿರು ತೋರಣ ಕಟ್ಟಿ ಮನೆಯನು ಸಿಂಗರಿಸಿ ಹಬ್ಬದಡುಗೆಯ ಸವಿಯುಣ್ಣುವ ಮನದ ಖುಷಿಯ...

More Articles Like This

error: Content is protected !!
Join WhatsApp Group