spot_img
spot_img

ಮೇಲುಕೋಟೆ ಚೆಲುವನಾರಾಯಣ ಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ

Must Read

spot_img
- Advertisement -

ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿ ದೇವಸ್ಥಾನದಲ್ಲಿ ಅಂಗಮಣಿ ಉತ್ಸವ (ತವರಿನ ಉತ್ಸವ) ಇತ್ತೀಚೆಗೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ  ಜಾತ್ರೆಯು ನೆರವೇರಿತು.

ಮೊದಲನೇ ಸ್ಥಾನಿಕರು ಹಾಗೂ ಮೂರನೇ ಸ್ಥಾನಿಕ ತಿರುನಾರಾಯಣೈಂಗಾರ್ ಮನೆಯಲ್ಲಿ ಎಲ್ಲ ವಿಧವಾದ ಪೂಜಾ ವಿಧಿ ವಿಧಾನಗಳು ಸಂಪ್ರದಾಯದಂತೆ ನೆರವೇರಿದವು.

ಈ ಸಂದರ್ಭದಲ್ಲಿ ಕರಗಂ ರಾಮಪ್ರಿಯ, ಕರಗಂ ರಂಗಪ್ರಿಯ ಹಾಗೂ ಮೈಸೂರು ಕಾಳಿದಾಸ ರಸ್ತೆಯಲ್ಲಿರುವ ಶ್ರೀ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದ ಮುಖ್ಯಸ್ಥ ಕೆ.ಆರ್.ಯೋಗಾನರಸಿಂಹನ್ ಉಪಸ್ಥಿತರಿದ್ದರು.

- Advertisement -
- Advertisement -

Latest News

ಹನಿಗವನಗಳು

ಹನಿಗವನಗಳು 1) ಸುಳ್ಳುಗಾರರು ಹತ್ತು ನಾಲಿಗೆಯ ರಾವಣ ಹೇಳಲಿಲ್ಲ ಒಂದು ಸುಳ್ಳು ಒಂದೇ ನಾಲಿಗೆಯ ರಾಜಕಾರಣಿ ಹೇಳುತ್ತಾನೆ ದಿನಕ್ಕತ್ತು ಸುಳ್ಳು! 2) ಶೀಲಾ ನೆರೆಮನೆ ಶೀಲಾ ಪರ ಪುರುಷರೊಡನೆ ಸೇರಿ ಹೆಸರು ಕೆಡಿಸಿಕೊಂಡಳು 3) ಟಿವಿ ಹಾವಳಿ ಮನೆಯಲ್ಲಿ ಟಿವಿ ಮುಂದೆ ಸದಾ ಇರುವ ವಿದ್ಯಾ ರ್ಥಿಗಳು ಶಾಲೆಯಲ್ಲಿ ಹಿಂದೆ ಬೀಳುವರು. 4) ವಾಸ್ತವ ಕಟ್ಟುವವು...
- Advertisement -

More Articles Like This

- Advertisement -
close
error: Content is protected !!
Join WhatsApp Group