ಸಿನಿಮೀಯ ರೀತಿಯಲ್ಲಿ ಬ್ಯಾಂಕ್ ದರೋಡೆ ; ಸಿಬ್ಬಂದಿ ಗುಂಡೇಟಿಗೆ ಬಲಿ

Must Read

ಬೀದರ – ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಮುಖ್ಯ ಕಚೇರಿಯ ಮುಂದೆ ಸಿನಿಮೀಯ ಮಾದರಿಯಲ್ಲಿ ಹಣ ದರೋಡೆ ನಡೆದಿದ್ದು ದುಷ್ಕರ್ಮಿಗಳು ಹಾರಿಸಿದ ಗುಂಡಿಗೆ ಸಿಎಂಸಿ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತರಾಗಿದ್ದಾರೆ.

ಹಾಡುಹಗಲೇ ಕ್ಷಣಾರ್ಧದಲ್ಲಿ ನಡೆದ ಈ ಹಗಲುದರೋಡೆಯಲ್ಲಿ ಸಿಎಂಸಿ ವಾಹನದಲ್ಲಿ ತರಲಾಗಿದ್ದ ೯೫ ಲಕ್ಷ ಹಣವನ್ನು ಎಗರಿಸಿ ದರೋಡೆಕೋರರು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೀದರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಹಾಗೂ ಅಡಿಷನಲ್ ಎಸ್ ಪಿ ಚಂದ್ರಕಾಂತ ಪೂಜಾರಿ ಭೇಟಿ ನೀಡಿ, ಸಿಸಿ ಟಿವಿ ಸೇರಿದಂತೆ ಹಲವು ರೀತಿಯ ಪರಿಶೀಲನೆ ನಡೆಸಿದ್ದಾರೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group