spot_img
spot_img

ಸಾಲದ ಸುಳಿಗೆ ಸಿಲುಕಿ ರೈತ ಆತ್ಮಹತ್ಯೆ

Must Read

spot_img
- Advertisement -

ಸಿಂದಗಿ: ಸಾಲದ ಸುಳಿಗೆ ಸಿಲುಕಿದ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ
ತಾಲೂಕಿನ ಮನ್ನಾಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ದುಂಡಪ್ಪ ಸಿದ್ರಾಮಪ್ಪ ಮನಗೂಳಿ(೩೫) ಮೃತ ದುರ್ದೈವಿ ರೈತನಾಗಿದ್ದಾನೆ. ಗ್ರಾಮದ ಜಮೀನಿನಲ್ಲಿರುವ ಬೇವಿನಗಿಡಕ್ಕೆ ಕೇಬಲ್ ವಯರ್ ನಿಂದ ಜನವರಿ ೧೪ರ ರಾತ್ರಿ ೮ಗಂಟೆಯಿಂದ ಜನವರ ೧೭ರ ಮುಂಜಾನೆ ೧೧ ಗಂಟೆಯ ನಡುವಿನ ಅವಧಿ ನೇಣು ಹಾಕಿಕೊಂಡಿದ್ದಾನೆ ಎಂದು ದೂರಿನಲ್ಲಿ ಮೃತನ ಸಹೋದರ ತಿಳಿಸಿದ್ದಾರೆ.

ಊರಿನಲ್ಲಿ ಮನೆಯ ಸಾಲ ೩ ಲಕ್ಷ ರೂಪಾಯಿ, ಮಾಡಬಾಳದ ಪಿಕೆಪಿಎಸ್ ಬ್ಯಾಂಕ್ ನಲ್ಲಿ ೫೦ ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದನಂತೆ. ಇದನ್ನು ತೀರಿಸಲು ಆಗದೆ ಮಾನಸಿಕವಾಗಿ ನೊಂದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದರಲ್ಲಿ ಯಾವುದೇ ಸಂಶಯ ಇಲ್ಲವೆಂದು ಸಿಂದಗಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಕವನ : ದ್ರೌಪದಿಯ ಸ್ವಗತ

ದ್ರೌಪದಿಯ ಸ್ವಗತ ನಾನು ಅರಸುಮನೆತನದ ಹೆಣ್ಣು, ಅರ್ಧಜಗದ ಮಣೆ ಹಿಡಿದ ಹೆಣ್ಣು. ಆದರೂ ನನ್ನ ಬದುಕು ಒಂದು ಕತ್ತಲು ಗವಿಯಂತೆ, ನೂರು ಚೂಪಿನ ಕತ್ತಿಗಳ ಮಧ್ಯೆ ಹೆಜ್ಜೆ ಹಾಕಿದಂತಿತ್ತು. ನಾನು ಕದನದ ಕಿಡಿಯಾದೆ ಅವಮಾನಗಳ ನೆರಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group