spot_img
spot_img

ನಟ ವಿಶ್ವಪ್ರಕಾಶಗೆ ಪುಸ್ತಕ ನೀಡಿದ ಲೇಖಕ ಗಣೇಶ ಅಮೀನಗಡ

Must Read

spot_img
  ವಿಜಯಪುರ : ಹೆಸರಾಂತ ಲೇಖಕ, ಸಾಹಿತಿ, ಹಿರಿಯ ಪತ್ರಕರ್ತ ಗಣೇಶ ಅಮೀನಗಡ ಅವರನ್ನು ವಿಜಯಪುರದ ನಟ, ನಿರ್ದೇಶಕ, ಪತ್ರಕರ್ತ ವಿಶ್ವಪ್ರಕಾಶ ಟಿ ಮಲಗೊಂಡ ಇತ್ತೀಚೆಗೆ ಆತ್ಮೀಯವಾಗಿ ಭೇಟಿಯಾದರು.

- Advertisement -

ಈ ವೇಳೆ ಗಣೇಶ ಅಮೀನಗಡ ತಮ್ಮ ಬರವಣಿಗೆಯಲ್ಲಿ ರಚಿಸಿರುವ ರಂಗ ಬಾನಾಡಿ, ಆಲ್ ರೈಟ್ ಮಂತ್ರ ಮಾಂಗಲ್ಯ, ತುಸುವೆ ಕುಡಿವ ಗಂಡನ್ನ ಕೊಡು ತಾಯಿ, ಹಾಗೂ ಸಚಿವ ಎಮ್ ಬಿ ಪಾಟೀಲ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಅವರ‌ “ಮುಖ ಪುಸ್ತಕದ ಮರೆಯದ ಮುಖಗಳು” ಲೇಖನಗಳ‌ ಸಂಕಲನ ಪುಸ್ತಕಗಳು ವಿಶ್ವಪ್ರಕಾಶ ಅವರಿಗೆ ಕೊಡುಗೆಯಾಗಿ ನೀಡಿದರು.

ಈ ವೇಳೆ ಸಂಯುಕ್ತ ಕರ್ನಾಟಕ ಪತ್ರಿಕೆಯ ವರದಿಗಾರ ಮಹಾಂತೇಶ ನೂಲಾನವರ,  ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ ಶಾಬಾದಿ, ಗುಮ್ಮಟ ನಗರಿ ವರದಿಗಾರ ಇಸ್ಮಾಯಿಲ್ ಶೇಖ ಇದ್ದರು.

- Advertisement -
- Advertisement -

Latest News

ಬಸವಣ್ಣ ನಮಗೇಕೆ ಬೇಕು ?

ಬಸವಣ್ಣ ಜಗವು ಕಂಡ ಶ್ರೇಷ್ಠ ಸಾರ್ವಕಾಲಿಕ ಸಮಕಾಲೀನ ಸಮತೆಯ ಶಿಲ್ಪಿ ಸತ್ಯ ಶಾಂತಿ ಪ್ರೀತಿ ಅನುಪಮ ಮಾನವ ಮೌಲ್ಯಗಳನ್ನು ಮರ್ತ್ಯದಲ್ಲಿ ಬಿತ್ತರಿಸಿದ. ಪ್ರಾಯಶ ಎಲ್ಲಾ ಹಂತದಲ್ಲೂ...
- Advertisement -

More Articles Like This

- Advertisement -
close
error: Content is protected !!
Join WhatsApp Group