ಉದ್ಯಮದಾರರಿಗೆ ಸೀಮಿತ ಬಜೆಟ್ – ಶಾಸಕ ಮನಗೂಳಿ

Must Read

ಸಿಂದಗಿ – ಕೇಂದ್ರ ಸರ್ಕಾರ ಮಂಡಿಸಿದ ಈ ಬಾರಿಯ ಬಜೆಟ್ ಕೇವಲ ಉದ್ಯಮದಾರರಿಗೆ ಸೀಮಿತವಾದಂತಿದೆ.
ರಾಜ್ಯದ ಜನ ನಿರೀಕ್ಷೆಗೆ ತಕ್ಕಂತೆ ಯಾವ ಬಹುದೊಡ್ಡ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಕಂಡಿಲ್ಲ ಹೀಗಾಗಿ ರಾಜ್ಯದ ನಿರೀಕ್ಷೆಗೆ ಈ ಬಜೆಟ್ ಶೂನ್ಯವಾಗಿದೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಟೀಕಿಸಿದರು.

ಮಧ್ಯಮ ವರ್ಗದ ಜನತೆಗೆ ಮತ್ತು ಮಹಿಳೆಯರಿಗೆ ಯಾವುದೇ ರೀತಿಯ ಅನುಕೂಲವಾಗುವಂಥ ಯೋಜನೆಗಳು ಇಲ್ಲ. ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ನೀಡುವಂತ ಯೋಜನೆ, ರೈತರನ್ನ ಅಭಿವೃದ್ಧಿಪಡಿಸುವ ಯೋಜನೆಗಳು ಈ ಬಾರಿಯ ಬಜೆಟ್ ನಲ್ಲಿ ಇರದೇ ಇರುವುದರಿಂದ ಇದು ಒಂದು ರೀತಿಯ ರೈತ ವಿರೋಧಿ ಬಜೆಟ್ ಆಗಿದೆ. ರಾಜ್ಯದ ಅಭಿವೃದ್ಧಿಗೆ ಸಿಗಬೇಕಾಗಿರುವ ಅನುದಾನ ಯೋಗ್ಯವಾಗಿ ಸಿಗದೇ ಇರುವುದು ಅಸಮಾಧಾನವಾಗಿದೆ ಎಂದು ಅವರು ತಿಳಿಸಿದರು

Latest News

ಗಾರ್ಡನ್ ಅಭಿವೃದ್ದಿಗೆ  ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಶಾಸಕ ಅಶೋಕ ಮನಗೂಳಿ ಚಾಲನೆ

ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨...

More Articles Like This

error: Content is protected !!
Join WhatsApp Group