ಸಾಹಿತಿ ಶ್ರೀಮತಿ ಸಂಧ್ಯಾರಾಣಿ ದೇಶಪಾಂಡೆ ದಂಪತಿಗಳಿಗೆ ಸುವರ್ಣ ಕರ್ನಾಟಕ ಪ್ರಶಸ್ತಿ

Must Read

ಮೈಸೂರಿನ ಗ್ರಾಮಾಂತರ ಬುದ್ಧಿಜೀವಿಗಳ ಬಳಗವು ಮೈಸೂರಿನಲ್ಲಿ ನಡೆಸಿದ ರಾಷ್ಟ್ರಕವಿ ಕುವೆಂಪು ಸಾಹಿತ್ಯೋತ್ಸವದಲ್ಲಿ ಸಾಹಿತ್ಯ ಹಾಗೂ ಸಮಾಜ ಸೇವೆ ಕ್ಷೇತ್ರದ ಸಾಧನೆಗಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿಯ ಸಾಹಿತಿ ಶ್ರೀಮತಿ ಸಂಧ್ಯಾರಾಣಿ ದೇಶಪಾಂಡೆ ಹಾಗೂ ಗೋಪಾಲ ದೇಶಪಾಂಡೆ ದಂಪತಿಗಳಿಗೆ ಸುವರ್ಣ ಕರ್ನಾಟಕ ಅಪೂರ್ವ ದಂಪತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮಹಾಕವಿ ಡಾ.ಲತಾ ರಾಜ ಶೇಖರ್, ಸಾಹಿತಿ ಡಾ.ಭೇರ್ಯ ರಾಮಕುಮಾರ್ ,ಹಿರಿಯ ವಕೀಲರಾದ ಡಾ.ರೇವಣ್ಣ ಬಳ್ಳಾರಿ, ಸಮಾಜ ಸೇವಕಿ ಡಾ.ಸೌಜನ್ಯ ಶರತ್ ,ರೈತ ಮುಖಂಡ ಸರಗೂರು ನಟರಾಜು ಮೊದಲಾದವರು ಚಿತ್ರದಲ್ಲಿದ್ದಾರೆ.

Latest News

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು...

More Articles Like This

error: Content is protected !!
Join WhatsApp Group