ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ರಾಣಿ ಅಬ್ಬಕ್ಕ ದೇವಿ ರಾಜ್ಯ ಪ್ರಶಸ್ತಿ

Must Read

ಸವದತ್ತಿ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಯ ಶಿಕ್ಷಕಿ ಅನಸೂಯಾ ಶಂಕರಪ್ಪ ಮದನಬಾವಿಯವರಿಗೆ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘದ ಆಶ್ರಯದಲ್ಲಿ ಕಲಬುರಗಿ ಯಲ್ಲಿ ಜರಗುತ್ತಿರುವ ರಾಜ್ಯ ಮಟ್ಟದ ಮಹಿಳಾ ದಿನಾಚರಣೆ ಅಂಗವಾಗಿ ರಾಣಿ ಅಬ್ಬಕ್ಕ ದೇವಿ ಪ್ರಶಸ್ತಿ ಗೌರವ ಲಭಿಸಿದೆ ಎಂದು ಕಲಬುರಗಿ ಜಿಲ್ಲೆಯ ಮಹಿಳಾ ನೌಕರರ ಸಂಘದ ಅಧ್ಯಕ್ಷೆ ನಂದಿನಿ ಸನಬಾಳ್ ಪ್ರಕಟಣೆಯಲ್ಲಿ ತಿಳಿಸಿರುವರು.

ಫೆಬ್ರವರಿ 9 ರಂದು ಕಲಬುರಗಿಯ ಪೂಜ್ಯ ಅಪ್ಪ ಮೆಮೋರಿಯಲ್ ಹಾಲ್ ನಲ್ಲಿ ಜರುಗುವ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

Latest News

ಉಪ್ಪಾರ ಸಮಾಜ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕಾಗಿ ನೆರವು – ಬರಮಣ್ಣ ಉಪ್ಪಾರ

ಮೂಡಲಗಿ: ಉಪ್ಪಾರ ಸಮಾಜದ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ ಉಪ್ಪಾರ ಅಭಿವೃದ್ಧಿ ನಿಗಮದಲ್ಲಿ ರೂ.೫ ಕೋಟಿ ಹಣವಿದೆ ಸಮಾಜದ ವಿದ್ಯಾರ್ಥಿಗಳು ಅದನ್ನು ಸದ್ಬಳಕೆ ಮಾಡಿಕೊಂಡು ಸಾಧನೆ...

More Articles Like This

error: Content is protected !!
Join WhatsApp Group