spot_img
spot_img

ನೈಟ್ ಕರ್ಫ್ಯೂ ದಿಂದ ಪ್ರಯೋಜನವಿಲ್ಲ- ಸತೀಶ ಜಾರಕಿಹೊಳಿ

Must Read

- Advertisement -

ಲಿಂಗಸುಗೂರು– ಒಂದು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಬೇಕಾದರೆ ಸಲಹೆಗಾರರ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ನೈಟ್ ಕರ್ಫ್ಯೂ ವಿಷಯದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಎಡವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆರೋಪಿಸಿದ್ದಾರೆ.

ಮಸ್ಕಿ ಚುನಾವಣೆ ಸಂಬಂಧಪಟ್ಟಂತೆ ಮಾತನಾಡುತ್ತಿದ್ದ ಅವರು, ಬಿಜೆಪಿ ಜನಪರ ಸರ್ಕಾರವಲ್ಲ ಎಂದರು.

ರಾತ್ರಿ ಕರ್ಫ್ಯೂ ಹೇರುವುದರಿಂದ ಕೊರೋನಾ ನಿಯಂತ್ರಣಕ್ಕೆ ಬರಲಾರದು. ಕೊರೋನಾ ವೈರಾಣಯವನ್ನು ನಿರ್ವಹಿಸುವಲ್ಲಿ ಕೇಂದ್ರ ರಾಜ್ಯ ಸರ್ಕಾರಗಳೆರಡೂ ಸಂಪೂರ್ಣ ವಿಫಲವಾಗಿವೆ ಎಂದರು.

- Advertisement -
- Advertisement -

Latest News

ತತ್ವಬೋಧನೆಗೆ ಮಠಗಳು ಸಿದ್ಧವಾಗಬೇಕು – ಬಿಇಓ ಯಡ್ರಾಮಿ

ಸಿಂದಗಿ: ಆರ್ಥಿಕ ಸಬಲತೆಯ ಮಠಗಳಾಗದೇ ತತ್ವಭೋಧನೆಗೆ ಮಠಗಳು ಸಿದ್ಧವಾಗಬೇಕು. ಶಾಲೆಗಳಲ್ಲಿ ಶಿಸ್ತು ಮತ್ತು ಶಿಕ್ಷಣ ಕಲಿಯಬಹುದು ಮಠಗಳಿಂದ ಆಧ್ಯಾತ್ಮಿಕತೆ ಮತ್ತು ಸಂಸ್ಕಾರ ಸಿಗುವುದು ಅಲ್ಲದೆ ವಿದೇಶಗಳಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group