ಲೆ.ಕ. ಸೋಫಿಯಾ ಮಾವನಿಗೆ ಸತ್ಕಾರ

Must Read

ಆಪರೇಷನ್ ಸಿಂದೂರ ಕಾರ್ಯಾಚರಣೆಯ ಕರ್ನಲ್ ಸೋಫಿಯಾ ಖುರೇಷಿ ಅವರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಕರ್ನಲ್ ಸೋಫಿಯಾ ಅವರ ಮಾವ ಗೌಸ್ ಬಾಗೇವಾಡಿ ಅವರನ್ನು ತಮ್ಮ ಗೃಹ ಕಚೇರಿಗೆ ಕರೆಸಿಕೊಂಡು ಸತ್ಕರಿಸಿ ಮಾತನಾಡಿದ ಅವರು ಸೋಫಿಯಾ ಅವರು ಈ ಯುದ್ಧದ ಸಂದರ್ಭದಲ್ಲಿ ಸಲ್ಲಿಸಿದ ದೇಶಸೇವೆಯನ್ನು ಕೊಂಡಾಡಿದರು.

ಈ ಸಂದರ್ಭದಲ್ಲಿ ಕಚೇರಿಯ ಸಿಬ್ಬಂದಿ, ಮುಖಂಡರು ಉಪಸ್ಥಿತರಿದ್ದರು

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group