ಓರಿಯೆಂಟಲ್ ಪೌಂಡೇಶನ್ ವತಿಯಿಂದ 103 ಸಾಧಕರಿಗೆ ಪ್ರಶಸ್ತಿ 

Must Read

ಬೆಂಗಳೂರು- ಓರಿಯೆಂಟಲ್ ಪೌಂಡೇಶನ (ರಿ) ಕನ್ನಡ ಸಾಹಿತ್ಯ ಪರಿಷತ್ 2024-25 ನೇ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಒಟ್ಟು 103 ಸಾಧಕರಿಗೆ ಇಂಡಿಯನ್ ಐಕಾನ ಅವಾರ್ಡ್ ಪ್ರಶಸ್ತಿ ಪ್ರದಾನ ಸಮಾರಂಭವು ದಿ. 15 ರವಿವಾರದಂದು ಬೆಂಗಳೂರು ಕನ್ನಡ ಸಾಹಿತ್ಯ ಪರಿಷತ್ ಪಂಪ ಮಹಾಕವಿ ರಸ್ತೆ ಚಾಮರಾಜಪೇಟೆ ಬೆಂಗಳೂರು ಕೃಷ್ಣ ರಾಜ ಪರಿಷತ್ ಮಂದಿರದಲ್ಲಿ ಜರುಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಚಲನ ಚಿತ್ರ ನಟ ರಾಮಕೃಷ್ಣ, ಚಲನಚಿತ್ರ ನಟಿ ಅಭಿನಯ, ರಂಗಭೂಮಿ ಕಲಾವಿದೆ ಚಿತ್ರನಟಿ ಡಾ.ಕಾಮನಿಧರನ್, ಜೀ ಕನ್ನಡದ ಖ್ಯಾತ ನಿರೂಪಕ ಮಾಸ್ಟರ್ ಆನಂದ ಇವರ ಅಧ್ಯಕ್ಷತೆಯಲ್ಲಿ ಜರುಗುವುದು ಎಂದು ಓರಿಯೆಂಟಲ್ ಪೌಂಡೇಶನ್ ಸಂಸ್ಥಾಪಕ ರವಿಕುಮಾರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group