ರಾಜ್ಯ ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ

Must Read

ಮೂಡಲಗಿ: ಆರ್ ಸಿಬಿ ಘಟನೆಯಲ್ಲಿ ಅಮಾಯಕ ೧೧ ಜನರ ಸಾವಿಗೆ ಕಾರಣವಾದ, ಕಾಂಗ್ರೆಸ್ ಆಡಳಿತ ಇರುವ ರಾಜ್ಯ ಸರ್ಕಾರ ರಾಜೀನಾಮೆ ಕೊಡಬೇಕೆಂದು ಅರಭಾವಿ ಮಂಡಲ ಬಿಜೆಪಿ ಕಾರ್ಯಕರ್ತರು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೆಕ್ಕಿ, ಕಾರ್ಯದರ್ಶಿ ಮಹಾಂತೇಶ ಕುಡಚಿ, ಅನ್ವರ ನದಾಫ್, ಪಾಂಡು ಮಹೇಂದ್ರಕರ, ಕೇದಾರಿ ಭಸ್ಮೆ, ಜಗದೀಶ ತೇಲಿ, ಹಣಮಂತ ಗುಡ್ಲಮನಿ, ಸಚಿನ ಹೊಸಕೋಟೆ, ಇಮಾಮಸಾಬ ಶೇಖ, ರವಿ ನೇಸೂರ ಇನ್ನು ಅನೇಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group