ಅಧ್ಯಕ್ಷರಾಗಿ ಉಮೇಶ ಶೆಕ್ಕಿ ಅವಿರೋಧ ಆಯ್ಕೆ

Must Read

ಮೂಡಲಗಿ : ಇಲ್ಲಿನ ಕಲ್ಮೇಶ್ವರ ವೃತ್ತದ ಬಳಿ ಇರುವ ಪಂಚಮಸಾಲಿ ಸಮಾಜದ ಶ್ರೀ ಬಸವ ಸೇವಾ ಯುವಕ ಸಂಘದ ಐದು ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ ಶೆಕ್ಕಿ ಆಯ್ಕೆಯಾಗಿದ್ದಾರೆ

ಉಪಾಧ್ಯಕ್ಷರಾಗಿ ಸಿದ್ದು ಹಳಸಿ, ಕಾರ್ಯದರ್ಶಿಯಾಗಿ ಈರಪ್ಪ ಅಡಿಬಡ್ಡಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಂಘದ ಮಾಜಿ ಅಧ್ಯಕ್ಷ ಕಲ್ಮೇಶ ಗೋಕಾಕ ಅವರು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group