ಹಾಸನ ಕಲಾವಿದರಿಂದ ಮಲೆ ಮಹದೇಶ್ವರ ಬೆಟ್ಟದಲ್ಲಿ ಕುರುಕ್ಷೇತ್ರ ನಾಟಕ

Must Read

ಹಾಸನದ ಶ್ರೀ ಶಾರದ ಕಲಾಸಂಘದ ಕಲಾವಿದರು ಶ್ರೀ ಹೆಚ್.ಜಿ. ಗ೦ಗಾಧರ್ ನೇತೃತ್ವದಲ್ಲಿ ನಂಜನಗೂಡಿನ ಶಿವರಂಜಿನಿ ಸಾಂಸ್ಕೃತಿಕ ಕಲಾ ಬಳಗ ಇವರು ಅಮಾವಾಸ್ಯೆ ಜಾತ್ರಾ ಮಹೋತ್ಸವ ಪ್ರಯುಕ್ತ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕು ಮಹದೇಶ್ವರ ಚಿಟ್ಟದ ದೇವಸ್ಥಾನದ ರಂಗ ಮಂದಿರದಲ್ಲಿ ಏರ್ಪಡಿಸಿರುವ ನಾಟಕೋತ್ಸವದಲ್ಲಿ ದಿನಾಂಕ 21-6-2025 ರ ಶನಿವಾರ ರಾತ್ರಿ 8 ಗಂಟೆಗೆ ಎ.ಸಿ. ರಾಜು ನಿರ್ದೇಶನದಲ್ಲಿ ಕುರುಕ್ಷೇತ್ರ ನಾಟಕ ಪ್ರದರ್ಶಿಸುವರು.

ಉದ್ಘಾಟನೆ  ಸುನೀಲ್ ಬೋಸ್, ಸಂಸದರು, ಚಾಮರಾಜನಗರ ಜಿಲ್ಲೆ, ಅಧ್ಯಕ್ಷತೆ  ಹೆಚ್.ಸಿ. ಮಹದೇವಪ್ಪ, ಸಚಿವರು, ಸಮಾಜ ಕಲ್ಯಾಣ ಇಲಾಖೆ, ಗೌರವ ಉಪಸ್ತಿತಿ ಡಾ.ಎಂ. ಡಿ. ಸುದರ್ಶನ, ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮೈಸೂರು,  ಗೊರೂರು ಅನಂತರಾಜು, ಸಾಹಿತಿಗಳು, ಹಾಸನ,  ಯೋಗೇಶ್, ವಕೀಲರು, ಹಾಸನ, ಗೋವಿಂದೇಗೌಡ್ರು, ಕಲಾವಿದರು, ಹಾಸನ, ಸೋಮರಾಜ್, ಕಲಾವಿದರು, ನಂಜನಗೂಡು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group