ಮಲತಾಯಿಯಿಂದ ದಾರುಣ ಅಂತ್ಯ ಕಂಡ ಪುಟ್ಟ ಕಂದಮ್ಮ

Must Read

ಬೀದರ್‌ನಲ್ಲೊಂದು ಅಮಾನವೀಯ ಘಟನೆ

ಬೀದರ – ಮೂರನೇ ಮಹಡಿಯಿಂದ 7 ವರ್ಷದ ಪುಟ್ಟ ಮಗುವನ್ನು ಮಲತಾಯಿಯೇ ನೂಕಿ ಕೊಲೆ‌ ಮಾಡಿರುವ ಅಮಾನವೀಯ ಘಟನೆ ಬೀದರನಲ್ಲಿ ನಡೆದಿದೆ.
7 ವರ್ಷದ ಮಗಳನ್ನೇ ಕೊಂದ ಆರೋಪಿ ಮಲತಾಯಿ ಅರೆಸ್ಟ್ ಆಗಿದ್ದಾಳೆ. ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ಆ.27ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಪಕ್ಕದ ಮನೆಯವರು ಸಿಸಿಟಿವಿ ದೃಶ್ಯ ಕಳುಹಿಸಿದ ಬಳಿಕ ಮಲತಾಯಿ ಕೃತ್ಯ ಬೆಳಕಿಗೆ ಬಂದಿದೆ. ಮಲತಾಯಿಯ ಕ್ರೌರ್ಯದಿಂದ ಬಲಿಯಾದ 7 ವರ್ಷದ ಬಾಲಕಿ ಸಾನ್ವಿ

ಮೃತ ಸಾನ್ವಿ ಮಲತಾಯಿ ರಾಧಾ ಎಂಬಾಕೆಯ ವಿರುದ್ಧ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಮೃತ ಬಾಲಕಿಯ ಅಜ್ಜಿ ವಿಜಯಶ್ರೀ ಸುರೇಶ ತೂಗಾಂವೆ ದೂರಿನ ಮೇರೆಗೆ ಕೇಸ್ ದಾಖಲಾಗಿದೆ. ಪೊಲೀಸರು ಮುಂದಿನ ತನಿಖೆ ನಡೆಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group