ಗಡಿ ಜಿಲ್ಲೆ ಬೀದರನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ

Must Read

ಬೀದರ – ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವ ಸಂದರ್ಭದಲ್ಲಿ ರಾಷ್ಟ್ರಧ್ವಜವನ್ನು ಉಲ್ಟಾ ಹಾರಿಸಿದ ಘಟನೆ ಬೀದರನಲ್ಲಿ ನಡೆದಿದೆ.

ಬೀದರ ಹೃದಯ ಭಾಗದಲ್ಲಿ ಇರುವ ಸವಿತಾ ಸಮಾಜದ ಸಮುದಾಯ ಭವನದ ಮೇಲೆ ರಾಷ್ಟ್ರಧ್ವಜ ಉಲ್ಟಾ ಹಾರಿಸಿ ಅವಮಾನ ಮಾಡಲಾಗಿದೆ.

ಧ್ವಜ ಉಲ್ಟಾ ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪುಲ್ ವೈರಲ್ ಆಗಿದೆ. ಬೀದರ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group