ಕಿತ್ತೂರ ಕರ್ನಾಟಕ ಸೇನೆಯ ಕಾರ್ಯಕರ್ತರ ಸಭೆ 

Must Read

ಹಳ್ಳೂರ- ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಿತ್ತೂರು ಕರ್ನಾಟಕ ಸೇನೆಯ ಜಿಲ್ಲಾ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಮಹತ್ವದ ಸಭೆ ರವಿವಾರದಂದು ಚಿಕ್ಕೋಡಿ ನಗರದ ಪ್ರವಾಸಿ ಮಂದಿರದಲ್ಲಿ ನಡೆಯಿತು.

ಈ ಸಭೆಯಲ್ಲಿ ರಮೇಶ ರಾಮಗಾನಟ್ಟಿ ರಾಜ್ಯ ಸಂಘಟನಾ ಕಾರ್ಯದರ್ಶ ಶಿವಾನಂದ ನವಿನಾಳ, ರಾಜ್ಯ ಸಂಚಾಲಕರು ನಾಗೇಶ ಮಾಳಿ, ಜಿಲ್ಲಾಧ್ಯಕ್ಷರು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಅಶೋಕ ಪಾಟೀಲ, ಜಿಲ್ಲಾಧ್ಯಕ್ಷರು ಯುವ ಘಟಕ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ ಸಾಹುಕಾರ ಬಸ್ತವಾಡೆ.ಜಿಲ್ಲಾ ಸಂಚಾಲಕರು , ರೋಹನ ಕಾಂಬಳೆ ಹಾಗೂ ತಾಲೂಕಿನ ಅಧ್ಯಕ್ಷರು ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಭಾಗವಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group