ಕಸಾಪ ವಾರ್ಷಿಕ ಸಾಮಾನ್ಯ ಸಭೆ ಮುಂದೂಡಿಕೆ

Must Read

ಇದೇ ದಿ.೯ ರಂದು ಬಾಗಲಕೋಟೆ ಜಿಲ್ಲೆ, ಜಮಖಂಡಿ ತಾಲೂಕಿನ ಕುಡಚಿ ರಸ್ತೆಯ ಮುರಗೋಡ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸನ್ ೨೦೨೩-೨೪ ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯನ್ನು ಮುಂದೂಡಲಾಗಿದೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಕನ್ನಡ ಸಾಹಿತ್ಯ ಪರಿಷತ್ ಆಡಳಿತಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಕೆ ಎಂ ಗಾಯತ್ರಿ ಅವರು, ಎಲ್ಲ ಜಿಲ್ಲಾ ಅಧ್ಯಕ್ಷರು ಹಾಗೂ ಗಡಿನಾಡು ಅಧ್ಯಕ್ಷರುಗಳಿಗೆ ಪತ್ರ ಬರೆದಿದ್ದಾರೆ.

LEAVE A REPLY

Please enter your comment!
Please enter your name here

Latest News

ಬಿಹಾರದಲ್ಲಿ ಇಂಡಿ ಮೈತ್ರಿ ಕೂಟಕ್ಕೆ ಅಧಿಕಾರ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಬಿಹಾರ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್-ಆರ್ ಜೆಡಿ‌ ಮೈತ್ರಿಕೂಟ ಇಂಡಿ ಅಧಿಕಾರಕ್ಕೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ‌ಸಚಿವರಾದ...

More Articles Like This

error: Content is protected !!
Join WhatsApp Group