ಉಮೇಶ ಬೆಳಕೂಡ ಇವರಿಗೆ ಡಾ. ಶಶಿಕಾಂತ ಪಟ್ಟಣ ಅಭಿನಂದನೆ

Must Read

ಮೂಡಲಗಿ – ಕರ್ನಾಟಕ ಪತ್ರಕರ್ತರ ಸಂಘದ ಮೂಡಲಗಿ ತಾಲೂಕಾ ಅಧ್ಯಕ್ಷರಾಗಿ ಆಯ್ಕೆಯಾದ ಉಮೇಶ ಬೆಳಕೂಡ ಇವರಿಗೆ ಪುಣೆಯ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ ಪುಣೆ ಇದರ ವತಿಯಿಂದ ಭಕ್ತಿ ಪೂರ್ವಕ ಅಭಿನಂದನೆಗಳು ಎಂದು ಅಧ್ಯಕ್ಷರಾದ ಡಾ. ಶಶಿಕಾಂತ ಪಟ್ಟಣ ರಾಮದುರ್ಗ ಅವರು ಹೇಳಿದ್ದಾರೆ

ಮಾಧ್ಯಮ ಕ್ಷೇತ್ರದಲ್ಲಿ ಹಿರಿಯರಾಗಿರುವ  ಸ್ನೇಹ ಜೀವಿ ಉಮೇಶ ಬೆಳಕೂಡ ಇವರು ಬೆಳಗಾವಿ ಜಿಲ್ಲೆಯ ಮತ್ತು ಉತ್ತರ ಕರ್ನಾಟಕದ ಹೆಮ್ಮೆಯ ಹಿರಿಯ ಪತ್ರಕರ್ತರು
ಇವರಿಗೆ ಬಸವಾದಿ ಶರಣರು ಇನ್ನೂ ಹೆಚ್ಚಿನ ಯಶಸ್ಸನ್ನು ನೀಡಿ ಇನ್ನೂ ಹೆಚ್ಚಿನ ಸೇವಾ ಅಧಿಕಾರ ದೊರೆಯಲಿ ಎಂದು
ಪಟ್ಟಣ ಅವರು ಕೋರಿದ್ದಾರೆ

LEAVE A REPLY

Please enter your comment!
Please enter your name here

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group