ಕಲಾ ಪ್ರತಿಭೋತ್ಸವಕ್ಕೆ ಆಯ್ಕೆ

Must Read

ಹಾಸನ – ದಿನಾಂಕ 20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ *ಕಲಾ ಪ್ರತಿಭೋತ್ಸವ -2025* ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಸನದ *ನೆಸ್ಟ್ ಆರ್ಟ್ ಅಕಾಡಮಿ*ಯ* ವಿದ್ಯಾರ್ಥಿನಿ ಕು. ಧನಿಕ ಅಶೋಕ್ ರವರು ಪ್ರಶಸ್ತಿ ಪಡೆದು , ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ,

ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಗೆ ಅಕಾಡೆಮಿ ಯ ಸಂಸ್ಥಾಪಕ ಮುಖ್ಯಸ್ಥರು ಹಾಗೂ ಚಿತ್ರಕಲಾವಿದರು ಆದ ಚಂದ್ರಕಾಂತ ನಾಯರ್ ಮತ್ತು ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ ..

LEAVE A REPLY

Please enter your comment!
Please enter your name here

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group