ಕವಿಗೋಷ್ಠಿಗೆ ಆಹ್ವಾನ

Must Read

ಮೂಡಲಗಿ – ಫೆ.೧ ರಂದು ರವಿವಾರ ಮುಂಜಾನೆ ೧೦ ಘಂಟೆಗೆ ಕನ್ನಡ ಸಾಹಿತ್ಯ ಪರಿಷತ್ತು ,ಮೂಡಲಗಿ ಹಾಗೂ ಎಮ್ ಐ ಕೆ ಪಿ ಯು ಕಾಲೇಜು, ಯಾದವಾಡ ಶಾಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ೪೭ ನೇ “ಬೆಳದಿಂಗಳ ಸಾಹಿತ್ಯ ಚಿಂತನ ಮಂಥನ” ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ಕವಿಗೊeಷ್ಟಿ ಆಯೋಜಿಸಲಾಗಿದೆ.

ಆಸಕ್ತರು ತಮ್ಮ ಹೆಸರುಗಳನ್ನು ಕಾರ್ಯಕ್ರಮದ ಸಂಘಟಕರಾದ ಮಲ್ಲಪ್ಪ ಛಾಯಪ್ಪಗೊಳ (೯೯೭೨೨೩೫೩೨೦) ಹಾಗೂ ಬಿ ಬಿ ಇಟ್ಟಣ್ಣವರ (೯೮೪೫೫೮೮೨೮೧)ಇವರಿಗೆ ಕಳಿಸಬೇಕಾಗಿ ಮೂಡಲಗಿ ತಾಲೂಕಾ ಕಸಾಪ ಅಧ್ಯಕ್ಷರಾದ ಡಾII ಸಂಜಯ ಅ. ಶಿಂದಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Latest News

ಶಿಡ್ಲಘಟ್ಟ ಪ್ರಕರಣ : ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ – ಸಲೀಂ ಅಹ್ಮದ

ಬೀದರ - ಮಹಿಳೆಯರ ಮೇಲೆ ಯಾರೇ ಅನ್ಯಾಯ ಮಾಡಿದರೂ, ತಪ್ಪು ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ. ಶಿಡ್ಲಘಟ್ಟ ಪ್ರಕರಣದಲ್ಲಿ ಈಗಾಗಲೇ ಎಫ್ಆಯ್ಆರ್ ಆಗಿದೆ ಎಷ್ಟೇ ದೊಡ್ಡ...

More Articles Like This

error: Content is protected !!
Join WhatsApp Group