ಶಿವರಾತ್ರಿ ಚಂದಾ ನೀಡದ್ದಕ್ಕೆ ಯುವಕನಿಗೆ ಚಾಕು ಇರಿತ !

Must Read

ಬೀದರ – ಶಿವರಾತ್ರಿ ಆಚರಣೆಗೆ ಕೇಳಿದಷ್ಟು ಚಂದಾ ಕೊಡಲಿಲ್ಲವೆಂಬ ಕಾರಣಕ್ಕೆ ಚಂದಾ ವಸೂಲಿ ಮಾಡ್ತಿದ್ದ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆಯಾಗಿದೆ

ಮಹೇಶ್ ಎಂಬ ಯುವಕನ ಕುತ್ತಿಗೆಯ‌ ಹಿಂಭಾಗಕ್ಕೆ ಚಾಕುವಿನಿಂದ ಇರಿತವಾಗಿದ್ದು, ಯುವಕ ಗಂಭೀರವಾಗಿ ಗಾಯಗೊಂಡಿದ್ದಾನೆ

ಬೀದರ್‌ ನಗರದ ಮೈಲೂರು ಬಡಾವಣೆಯಲ್ಲಿ ನಡೆದ ಘಟನೆ ನಡೆದಿದ್ದು ಶಿವರಾತ್ರಿ ನಿಮಿತ್ತ ಚಂದಾ ಕೊಡುವಂತೆ ವಿದ್ಯಾನಗರ ಬಡಾವಣೆ ಯುವಕರಿಂದ ಬೇಡಿಕೆ ಇತ್ತು ಅಂಗಡಿ ಮಾಲೀಕ ಇಲ್ಲ, ಆಮೇಲೆ ಬನ್ನಿ ಎಂದಿದ್ದಕ್ಕೆ ಮಾತಿಗೆ ಮಾತು ಬೆಳೆದು ಹಲ್ಲೆ ನಡೆಸಲಾಗಿದೆ.

ಗಾಯಗೊಂಡ ಯುವಕ‌ ಮಹೇಶ‌ನಿಗೆ ಬ್ರಿಮ್ಸ್‌ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಯುವಕರು ಹಲ್ಲೆ ಮಾಡುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ವರದಿ : ನಂದಕುಮಾರ ಕರಂಜೆ, ಬೀದರ

LEAVE A REPLY

Please enter your comment!
Please enter your name here

Latest News

ವಾರದ ಸಾಮೂಹಿಕ ಪ್ರಾಥ೯ನೆ ಹಾಗೂ ವಚನ ವಿಶ್ಲೇಷಣೆ.

ಬೆಳಗಾವಿ - ವಚನ ಪಿತಾಮಹ ಡಾ. ಫ .ಗು. ಹಳಕಟ್ಟಿ  ಲಿಂಗಾಯತ ಸಂಘಟನೆ ಮಹಾಂತೇಶ ನಗರ ಬೆಳಗಾವಿಯಲ್ಲಿ ದಿನಾಂಕ 08.02.2026ರಂದು ಸಾಮೂಹಿಕ ಪ್ರಾರ್ಥನೆ ಹಾಗೂ ವಚನ...

More Articles Like This

error: Content is protected !!
Join WhatsApp Group