ಕಥೆಗಳಿಗೆ ಆಹ್ವಾನ

Must Read

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಮೇರು ಸಾಹಿತಿ ದಿ.ಡಾ.ಕೆ ಶಿವರಾಮ ಕಾರಂತ ಅವರ ೧೨೦ ನೇ ಜನ್ಮದಿನ ಆಚರಣೆಯ ಅಂಗವಾಗಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ ವತಿಯಿಂದ ರಾಜ್ಯ ಮಟ್ಟದ ಕಥಾ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪರಿಷತ್ ನ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅಸಕ್ತ ಕಥೆಗಾರರು ಸ್ವರಚಿತ ಮೂರು ಪುಟವಿರುವ ಕಥೆಯನ್ನು ಹಸ್ತಪ್ರತಿ ಅಥವಾ ಡಿಟಿಪಿ ಮಾಡಿಸಿರುವ ಪ್ರತಿಯನ್ನು ಇದೇ ಏಪ್ರಿಲ್ ೩೦ ರೊಳಗೆ ” ಡಾ.ಭೇರ್ಯ ರಾಮ್ ಕುಮಾರ್, ಅಧ್ಯಕ್ಷರು, ಅಖಿಲ ಭಾರತೀಯ ಕನ್ಮಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್, ಅರ್ಕೇಶ್ವರ ನಗರ ಬಡಾವಣೆ, ಕೆ ಆರ್ ನಗರ ಟೌನ್ – ೫೭೧ ೬೦೨, ಮೈಸೂರು ಜಿಲ್ಲೆ ” ಈ ವಿಳಾಸಕ್ಕೆ ಕಳಿಸಬೇಕು.

ಕಥೆಗಳು ಯಾವುದೇ ಜಾತಿ, ಧರ್ಮಕ್ಕೆ ಧಕ್ಕೆ ತರುವ ವಿಷಯ ಹೊಂದಿರಬಾರದು, ಯಾವುದೇ ಪ್ರಚೋದನಾತ್ಮಕ ವಿಷಯವಿರಬಾರದು, ಸ್ವತಂತ್ರವಾಗಿರಬೇಕು. ಆಯ್ಕೆಯಾಗುವ ಕಥೆಗಳನ್ನು “ಡಾ.ಕೆ ಶಿವರಾಮ ಕಾರಂತ – ೧೨೦” ಕೃತಿಯಲ್ಲಿ ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Latest News

ಮಹಿಳೆಯರ ಅಬಲೆಯರ ಅನಾಥರ ಆಶಾಕಿರಣ ಎಸ್. ಜಿ. ಸುಶೀಲಮ್ಮ

ವರ್ಗ ವರ್ಣ ಲಿಂಗ ಭೇದ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಸಮಸಮಾಜವನ್ನು ಕಟ್ಟ ಬಯಸಿದ ಅಣ್ಣ ಬಸವಣ್ಣನವರ ಆದರ್ಶ ವ್ಯಕ್ತಿತ್ವಗಳಿಗೆ ಮಾರು ಹೋಗಿ ತಮ್ಮ ಬದುಕಿನ ಆರು...

More Articles Like This

error: Content is protected !!
Join WhatsApp Group