ಸಿಡಿ ಪ್ರಕರಣ : ಬಂಧಿತ ಆಕಾಶ್ ಹೇಳಿದ್ದೇನು ?

Must Read

ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಬಂಧಿತನಾಗಿರುವ ಆಕಾಶ ತಳವಾಡೆ ಎಂಬ ಯುವಕ ನ್ಯಾಯಾಧೀಶರ ಮುಂದೆ ಹೇಳಿಕೆಯನ್ನು ನೀಡಿದ್ದು ಪ್ರಕರಣದ ಪ್ರಮುಖ ಅಂಶವಾಗಿದೆ.

ಸಿಆರ್ಪಿಸಿ ೧೬೪ ರ ಕಲಂ ಅಡಿ ಆಕಾಶ್ ಹೇಳಿಕೆ ದಾಖಲು ಮಾಡಿದ್ದಾನೆ.
ಸಿಡಿಯನ್ನು ಹೇಗೆ ಮಾಡಲಾಯಿತು, ಆಮೇಲೆ ಅದನ್ನು ಹೇಗೆ ಬಿಡುಗಡೆ ಮಾಡಲಾಯಿತು, ಗೋವಾ ಹಾಗೂ ಹೈದರಾಬಾದ್ ಗೆ ಹೋಗಿ ಬಂದಿದ್ದು ….ಎಲ್ಲ ಅಂಶಗಳನ್ನು ಆಕಾಶ ನ್ಯಾಯಾಲಯದ ಎದುರು ಬಿಚ್ಚಿಟ್ಟಿದ್ದಾನೆ ಎನ್ನಲಾಗಿದೆ.

ಮಾರ್ಚ್ ೧ ರಂದು ರಮೇಶ ಜಾರಕಿಹೊಳಿಯವರ ಸಿಡಿ ವೈರಲ್ ಆಗಿತ್ತು ಅದರ ಹಿನ್ನೆಲೆಯಲ್ಲಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಪ್ರಕರಣದ ತನಿಖೆಗಾಗಿ ಸರ್ಕಾರದಿಂದ ಎಸ್ಐಟಿ ನೇಮಕ ಮಾಡಲಾಗಿದ್ದು ಈವರೆಗೆ ಒಂಬತ್ತು ಜನರನ್ನು ತನಿಖಾ ತಂಡ ಬಂಧಿಸಿತ್ತು ಅವರಲ್ಲಿ ಆಕಾಶ ತಳವಾಡೆ ಒಬ್ಬನಾಗಿದ್ದು ಇಂದು ಆತನನ್ನು ನ್ಯಾಯಲಯಕ್ಕೆ ಹಾಜರುಪಡಿಸಲಾಗಿತ್ತು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group