Homeಸುದ್ದಿಗಳುBidar News: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

Bidar News: ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಬೀದರ – ಬಸವಕಲ್ಯಾಣದ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಘೋಷಣೆಯಾಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದ್ದು ಟಿಕೆಟ್ ಆಕಾಂಕ್ಷಿ ಮಲ್ಲಿಕಾರ್ಜುನ ಖೂಬಾ ಅವರ ಬೆಂಬಲಿಗರು ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದರು.

ಹೊರ ಜಿಲ್ಲೆಯವರಿಗೆ ಟಿಕೆಟ್ ನೀಡಲಾಗಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಜನರು ಪ್ರತಿಭಟನೆ ಮಾಡಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ಹೊರಹಾಕಿದರು.

ಬಸವಕಲ್ಯಾಣ ಉಪಚುನಾವಣೆಗೆ ಶರಣು ಸಲಗರ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

RELATED ARTICLES

Most Popular

error: Content is protected !!
Join WhatsApp Group