Bidar News: ತವರಿಗೆ ಬಂದಿದ್ದ ಮಹಿಳೆಯ ಕೊಲೆ

Must Read

ಬೀದರ – ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆಯೊಬ್ಬಳ ಶವವು ಭಾಲ್ಕಿ ತಾಲೂಕಿನ ಸಯೈಗಾಂವ ಗ್ರಾಮದ ಹೊರವಲಯದಲ್ಲಿ ಸಿಕ್ಕಿದ್ದು ಆಕೆಯ ಕೊಲೆಯಾಗಿದೆ ಎನ್ನಲಾಗಿದೆ.

ಕೊಲೆಯಾದ ಮನಿಶಾಳನ್ನು ಜಮಖಂಡಿಯ ಸಂತೋಷ ಎನ್ನುವವರಿಗೆ ವಿವಾಹ ಮಾಡಿ ಕೊಡಲಾಗಿತ್ತು. ಈಗ ಮೂರು ತಿಂಗಳಿಂದ ಮನಿಶಾ ತವರು ಮನೆಯಾದ ಸಯೈಗಾಂವ ಗ್ರಾಮದಲ್ಲಿ ಇದ್ದು ಹೊರಗೆ ಹೋಗಿ ಬರುತ್ತೇನೆ ಎಂದು ಹೋದವರು ರಾತ್ರಿಯಾದರೂ ಮನೆಗೆ ಬಾರದ ಕಾರಣ ಅವರ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದಾಗ ಗ್ರಾಮದ ಹೊರವಲಯದಲ್ಲಿ ಮನಿಶಾ ಕೊಲೆಯಾಗಿದ್ದು ಕಂಡುಬಂದಿದೆ.

ಮೇಹಕರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಜಾರಿಯಲ್ಲಿ ಇದೆ

ವರದಿ : ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group