ಸೋಲಿನ ಭಯದಲ್ಲಿ ಭಾವುಕರಾದ ಬಿಜೆಪಿ ಅಭ್ಯರ್ಥಿ

Must Read

ಬೀದರ – ಬಸವಕಲ್ಯಾಣ ದ ಉಪಚುನಾವಣೆಯ ಕಾವು ಜೋರಾಗಿದ್ದು ಬಿಜೆಪಿಯ ಅಭ್ಯರ್ಥಿ ಶರಣು ಸಲಗರ ವೇದಿಕೆಯ ಮೇಲೆ ನಿಂತು ಭಾವುಕರಾಗಿದ್ದಾರೆ.

ಮಲ್ಲಿಕಾರ್ಜುನ ಖೂಬಾ

ನಿಮ್ಮ ಸಲುವಾಗಿ ನಾನು ಪ್ರಾಣ ಕೊಡಲು ಸಿದ್ಧನಿದ್ದು ನಾನು ಸತ್ರೂ ಬಸವಕಲ್ಯಾಣದಲ್ಲಿ ಯೇ ಮಣ್ಣು ಮಾಡಬೇಕು ಎಂದು ಅವರು ಕಣ್ಣೀರು ಹಾಕಿದ ಘಟನೆ ನಡೆದಿದೆ.

ಬಂಡೆಪ್ಪ ಕಾಶೆಂಫುರ

ನಾನು ಮಜಾ ಮಾಡಲಿಕ್ಕೆ ರಾಜಕೀಯಕ್ಕೆ ಬಂದಿಲ್ಲ. ಸಮಾಜಸೇವೆ ಮಾಡಲು ಬಂದಿದ್ದೇನೆ ಎಂದು ಅವರು ಹೇಳಿದರು.

ಇನ್ನೊಂದು ಕಡೆ ಬಿಜೆಪಿ ಬಂಡಾಯ ಅಭ್ಯರ್ಥಿ ಎನಿಸಿಕೊಂಡಿರುವ ಮಲ್ಲಿಕಾರ್ಜುನ ಖೂಬಾ ಅವರು, ತಾವು ಬಸವಕಲ್ಯಾಣದ ಮಣ್ಣಿನ ಮಗ ಎಂಬ ಹೆಸರಿನಿಂದ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಈಶ್ವರ ಖಂಡ್ರೆ

ಜೆಡಿಎಸ್ ಅಭ್ಯರ್ಥಿ ಪರವಾಗಿ ಬಂಡೆಪ್ಪ ಖಾಶೆಂಪೂರ, ಕಾಂಗ್ರೆಸ್ ಪರವಾಗಿ ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ಅನೇಕ ಘಟಾನುಘಟಿ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group