ಸಹೋದರತ್ವದ ಮಹತ್ವ ಸಾರುವ ಸಂಭ್ರಮದ ರಕ್ಷಾ ಬಂಧನ ಆಚರಣೆ

Must Read

ಸಿಂದಗಿ: ಪಟ್ಟಣದ ನಾಗೂರ ಬಡಾವಣೆಯ ಪ್ರೇರಣಾ ಶಿಶುನಿಕೇತನ, ವಿದ್ಯಾನಿಕೇತನ ಕನ್ನಡ ಮಾಧ್ಯಮ ಹಾಗೂ ಪ್ರೇರಣಾ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ನೂಲ ಹುಣ್ಣಿಮೆಯ ಪ್ರಯುಕ್ತ ಸಂಭ್ರಮದ ರಕ್ಷಾಬಂಧನವನ್ನು ಆಚರಿಸಲಾಯಿತು.

ಶಾಲೆಯ ವಿದ್ಯಾರ್ಥಿನಿಯರು ವಿದ್ಯಾರ್ಥಿಗಳಿಗೆ ರಾಖಿಯನ್ನು ಕಟ್ಟಿ ಸಿಹಿಯನ್ನು ಹಂಚಿ ಸಂಭ್ರಮಿಸಿದರು. 

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಆರ್ ಡಿ ಕುಲಕರ್ಣಿ, ರಕ್ಷಾಬಂಧನವು ಸಹೋದರತ್ವ ಮತ್ತು ರಕ್ಷೆಯನ್ನು ನೀಡುವ ಸಂಭ್ರಮದ ಹಬ್ಬವಾಗಿದೆ ಎಂದು ಹೇಳಿ ಶುಭ ಹಾರೈಸಿದರು. 

ಸಂಸ್ಥೆಯ ನಿರ್ದೆಶಕರಾದ  ಪಿ.ಡಿ. ಕುಲಕರ್ಣಿ, ಮುಖ್ಯೋಪಾಧ್ಯಾನಿಯರಾದ ಶ್ರೀಮತಿ ಎಮ್.ಪಿ. ಬುಕ್ಕಾ ಮತ್ತು ಬೋಧಕ-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News

ಶಿರೀಷಗೆ ಗಡಿತಿಲಕ, ಶಶಿಗೆ ಜನ್ನಾ ಪ್ರಶಸ್ತಿ

ಬೆಳಗಾವಿ - ಇಲ್ಲಿಯ ಬಿ ಎ ಸನದಿ ಸಾಂಸ್ಕೃತಿಕ ಪ್ರತಿಷ್ಠಾನ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪ್ರತಿವರ್ಷ ಕೊಡಮಾಡುವ ಕನ್ನಡ ಗಡಿತಿಲಕ ಪ್ರಶಸ್ತಿಗೆ ಶಿರೀಷ ಅವರು ಆಯ್ಕೆಯಾಗಿದ್ದಾರೆ...

More Articles Like This

error: Content is protected !!
Join WhatsApp Group