spot_img
spot_img

ಬೀದರ್ ನಲ್ಲಿ ವ್ಯಕ್ತಿಯ ಭೀಕರ ಕೊಲೆ

Must Read

spot_img
- Advertisement -

ಬೀದರ – ಮಾರಕಾಸ್ತಗಳಿಂದ ತಲೆಗೆ ಹಲ್ಲೆ ಮಾಡಿ ಅಪರಿಚಿತರು ವ್ಯಕ್ತಿಯೊಬ್ಬರ ಭೀಕರ ಕೊಲೆ ಮಾಡಿರುವ ಘಟನೆ ಗಡಿ ಜಿಲ್ಲೆ ಬೀದರನಲ್ಲಿ ನಡೆದಿದೆ.

ದೇವೇಂದ್ರ ( 40 ) ಕೊಲೆಯಾದ ವ್ಯಕ್ತಿ.

ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಮೂಲತಃ ಬೀದರ್ ತಾಲೂಕಿನ ಶಾಪೂರ್ ಗೇಟ್ ನಿವಾಸಿಯಾಗಿರುವ ದೇವೇಂದ್ರ ಕೆಲಸ ಮುಗಿಸಿಕೊಂಡು ಮನೆಗೆ ಬರುವಾಗ ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.

- Advertisement -

ಕೊಲೆಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಸ್ಥಳಕ್ಕೆ ಗಾಂಧಿಗಂಜ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ವಿಶ್ವ ಶಾಂತಿಗೆ ಕುವೆಂಪು ಚಿಂತನೆಗಳೇ ದಾರಿದೀಪ : ಡಾ. ಭೇರ್ಯ ರಾಮಕುಮಾರ್

ಇಂದು ವಿಶ್ವವನ್ನು ಕಾಡುತ್ತಿರುವ ಹಿಂಸೆ, ಭಯೋತ್ಪಾದನೆ, ಯುದ್ಧಗಳ ನಿವಾರಣೆಗೆ ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ತತ್ವವೊಂದೇ ಪರಿಹಾರ ಎಂದು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿ...
- Advertisement -

More Articles Like This

- Advertisement -
close
error: Content is protected !!
Join WhatsApp Group