ಗಡಿ ಜಿಲ್ಲೆ ಬೀದರ ನಲ್ಲಿ ವ್ಯಕ್ತಿಯ ಭೀಕರ ಕೊಲೆ

Must Read

ಬೀದರ – ಹುಮನಾಬಾದ ತಾಲೂಕ ಪಂಚಾಯತ ಮಾಜಿ ಅಧ್ಯಕ್ಷರಾದ ಮಹ್ಮದ ಮಸ್ತಾನ ನೂರುದ್ದೀನ ಅವರ ಕಾರು ಚಾಲಕನ ಭೀಕರ ಕೊಲೆಯಾಗಿರುವ ಘಟನೆ

ಜಿಲ್ಲೆಯ ಮನ್ನಾ ಏ ಖೇಳಿ ಗ್ರಾಮದಲ್ಲಿ ನಡೆದಿದೆ‌
ಕೊಲೆಯಾದ ವ್ಯಕ್ತಿಯನ್ನು ಗಣಪತಿ ತಂದೆ ವೈಜನಾಥ ವಗ್ಗೆರ ಎಂದು ಗುರುತಿಸಲಾಗಿದೆ. ಗ್ರಾಮದ ಹಳಿಖೇಡ ರಸ್ತೆಯ ಜೆಸ್ಕಾಂ ಕಚೇರಿಯ ಎದುರು ಬರ್ಬರವಾಗಿ ಕೊಲೆ ಮಾಡಲಾಗಿದೆ

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದಾವಿಸಿದ ಮನ್ನಾ ಏ ಖೇಳಿ ಪೊಲೀಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ. ಕೊಲೆಗೆ ಯಾವುದೆ ಕಾರಣ ತಿಳಿದು ಬಂದಿಲ್ಲ..
ಕೊಲೆಯಾದ ವ್ಯಕ್ತಿಯ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ ಮನ್ನಾ ಖೇಳಿ ಪೋಲಿಸರು

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group