ಅಮಿತ ಶಾ ಗಾಗಿ ಕಾಯುತ್ತಿರುವ ಬೆಳ್ಳಿ ಗದೆ ಹಾಗೂ ಕಿರೀಟ

Must Read

ಬೀದರ -ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಲ್ಲಿ ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ ಗದೆ ಹಾಗೂ ಕಿರೀಟ ಸಿದ್ದವಾಗಿದೆ.

5 ಕೆಜಿಯ ಆಕರ್ಷಕ ಬೆಳ್ಳಿಯ ಗದೆ ಮತ್ತು ಬೆಳ್ಳಿಯ ಕಿರೀಟವನ್ನು ಶಾಗೆ ನೀಡಲು ಬಸವಕಲ್ಯಾಣ ಶಾಸಕ ಶರಣು ಸಲಗರ್‌ ರೆಡಿ ಮಾಡಿಸಿದ್ದಾರೆ.

ನಾಳೆ ವಿಜಯ ಸಂಕಲ್ಪ ‌ರಥಯಾತ್ರೆಯ ಬಹಿರಂಗ ಸಮಾವೇಶದಲ್ಲಿ ಅಮಿತ್ ಶಾಗೆ ಶಾಸಕ ಶರಣು ಸಲಗರ್ ಈ ವಿಶೇಷ ನೆನಪಿನ ಕಾಣಿಕೆಯಾದ ಬೆಳ್ಳಿ ಕಿರೀಟ ತೊಡಿಸಿ ಬೆಳ್ಳಿ ಗದೆ ನೀಡಲಿದ್ದಾರೆ.

ನಾಳೆ ಬಸವಕಲ್ಯಾಣದಿಂದ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲಿರುವ ಅಮಿತ್ ಶಾ ಕಲ್ಯಾಣದಿಂದ ಲಿಂಗಾಯತ ಜಪ ಮಾಡಲಿದ್ದಾರೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group