spot_img
spot_img

ಭೀಕರ ರಸ್ತೆ ಅಪಘಾತ ; ಚಾಲಕರಿಬ್ಬರ ಸಾವು

Must Read

spot_img
- Advertisement -

ಬೀದರ – ಲಾರಿ ಮತ್ತು ಕಂಟೇನರ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತ‌‌ದಲ್ಲಿ ಎರಡೂ ವಾಹನಗಳ ಚಾಲಕರು ಮೃತಪಟ್ಟ ಘಟನೆ ಸಂಭವಿಸಿದೆ.

ಲಾರಿ ಚಾಲಕ ವಿಜಯಕುಮಾರ್ ( 40 ) ಹಾಗೂ ಕಂಟೇನರ್  ಚಾಲಕ ರಾಮಕಿಶನ್ ( 32 ) ಸಾವನ್ನಪ್ಪಿದ ದುರ್ವೈವಿಗಳು.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಅಂಬೆಸಂಗವಿ ಕ್ರಾಸ್ ಬಳಿ ಈ  ಘಟನೆ ನಡೆದಿದ್ದು ಮತ್ತಿಬ್ಬರು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ.

- Advertisement -

ಗುಜರಾತಿನಿಂದ ಟೈಲ್ಸ್ ತುಂಬಿಕೊಂಡು ಬರುತ್ತಿದ್ದ ಲಾರಿ  ಚಾಲಕ‌ನ ನಿರ್ಲಕ್ಷ್ಯದಿಂದಾಗಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ಭಾಲ್ಕಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ,ಪರಿಶೀಲನೆ ನಡೆಸಿದ್ದಾರೆ.

ಅಪಘಾತದಲ್ಲಿ ಲಾರಿ ಹಾಗೂ ಕಂಟೇನರ್ ವಾಹನಗಳು ನಜ್ಜುಗುಜ್ಜಾಗಿರುವ ಸ್ಥಿತಿ ನೋಡಿದರೆ ಘಟನೆಯ ಗಂಭೀರತೆಯ ಅರಿವಾಗುತ್ತದೆ.


- Advertisement -

ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ನಗರ ಕೇಂದ್ರ ಗ್ರಂಥಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನ ಆಚರಣೆ

ಬೆಳಗಾವಿ: ಮನುಷ್ಯ ಬದುಕಿನ ಹಕ್ಕುಗಳ ಮಹತ್ವವನ್ನು ಸಾರುವ ದಿನ ಮಾನವ ಹಕ್ಕುಗಳ ದಿನ. ಪ್ರತಿವರ್ಷ ಡಿಸೆಂಬರ್‌ 10 ರಂದು ಮಾನವ ಹಕ್ಕುಗಳ ದಿನವನ್ನು ಆಚರಿಸಲಾಗುತ್ತದೆ. 1948ರಲ್ಲಿ...
- Advertisement -

More Articles Like This

- Advertisement -
close
error: Content is protected !!
Join WhatsApp Group