spot_img
spot_img

ಉತ್ತಮ ಶಿಕ್ಷಕರಿಗೆ ಸನ್ಮಾನ

Must Read

- Advertisement -

ಮೂಡಲಗಿ: ದಾರವಾಡದ ಡೆಪ್ಯೂಟಿ ಚನ್ನಬಸಪ್ಪ ದತ್ತಿ ಪ್ರತಿಷ್ಠಾನದ ವತಿಯಿಂದ ದಿ. ಶ್ಯಾಮರಾವ್ ನರಸೋಪಂತ ಕುಲಕರ್ಣಿ ಅವರ ಸ್ಮರಣಾರ್ಥ ನಿವೃತ್ತ ಗುರುಮಾತೆ ಸರೋಜಿನಿ ಶ್ಯಾಮರಾವ್ ಕುಲಕರ್ಣಿಯವರು ನೀಡುವ ೨೦೨೧-೨೨ ನೇಯ ಸಾಲಿನ ಉತ್ತಮ ಶಿಕ್ಷಕ ಪ್ರಶಸ್ತಿಗೆ ಹಡಗಿನಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹ ಶಿಕ್ಷಕ ಈರಪ್ಪ ಹಳ್ಳಿ, ಖಾನಟ್ಟಿಯ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ನಾಗೇಂದ್ರ ನಡೋಣಿಯವರು ಆಯ್ಕೆಯಾಗಿದ್ದಾರೆ.

ಸೆ. ೫ ರಂದು ಮುಂಜಾನೆ ೧೧ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-೨೦೨೨ ನಿಮಿತ್ತ ಅರಭಾವಿಯ ಶ್ರೀ ಬಸವೇಶ್ವರ ಸಭಾ ಭವನ ಫ್ಯಾಕ್ಟರಿ ಕ್ರಾಸ್‌ದಲ್ಲಿ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭದಲ್ಲಿ ಗೌರವಿಸಲಾಗುವದು ಎಂದು ಪ್ರಕಟಣೆಯಲ್ಲಿ ಆರ್.ಎಸ್ ಕುಲಕರ್ಣಿ ತಿಳಿಸಿದ್ದಾರೆ.

- Advertisement -
- Advertisement -

Latest News

ಅಣಕವಾಡು : ಮದನಾರಿ ಸತಿ ರೇಣುಕೆ

ಮದನಾರಿ ಸತಿ ರೇಣುಕ ಮದ‌ವೇರಿದ ತುಂಬಿದ ತನು ತಂದಳು ಸತಿ ರೇಣುಕೆ ಮನೆಮುಂದಿನ ಅಂಗಳದಲಿ ಕಸಬಳಿದಳು‌ ಬಳಲಿಕೆ ಏದುಸಿರನು‌ ಬಿಡುಬಿಡುತಲಿ ನೀರನು ಚಳೆಹೊಡೆದಳು ಆಯಾಸದಿ ಬಾಗುತ್ತಲಿ ರಂಗೋಲಿಯ ಬರೆದಳು ಮಹಾಮನೆಯ ಮಹಾದೇವಿ ಮಹಾಕಾಯ ಹೊತ್ತಳು ಬೇಸರದಲಿ ಬುಸುಗುಡುತಲಿ ನಿಟ್ಟುಸಿರನು‌ ಬಿಟ್ಟಳು ಹಾದಾಡುವ ಹೊಸತಿಲಲ್ಲಿ ಬಂದಳು ಹೊಯ್ದಾಡುತ ಮನೆಬಾಗಿಲ...
- Advertisement -

More Articles Like This

- Advertisement -
close
error: Content is protected !!
Join WhatsApp Group