ಯುಕ್ರೆನ್ ನಿಂದ ಮನೆಗೆ ವಾಪಸ್ಸಾದ ಯುವಕ

Must Read

ಬೀದರ – ಯುದ್ಧ ಪೀಡಿತ ಯುಕ್ರೇನ್ ನಿಂದ ಆಪರೇಶನ್ ಗಂಗಾ ಯೋಜನೆಯ ಸಹಾಯದಿಂದ ಬೀದರ್ ನಗರದ ಅಮಿತ್ ಸಿರಂಜೆ ಯುಕ್ರೇನ್ ನ ಖಾರ್ಕಿವ್ ಪ್ರದೇಶದಿಂದ ಮನೆಗೆ ವಾಪಸಾದರು.

ದೆಹಲಿಯಿಂದ ಹೈದ್ರಾಬಾದ್ ನ ರಾಜೀವಗಾಂಧಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ನನ್ನು ಫೋಷಕರು ಹೂಗುಚ್ಚ ನೀಡಿ ಸಂತಸದಿಂದ ಸ್ವಾಗತಿಸಿದರು.

ಒಂದು ವಾರದಿಂದ ಬಾಂಬ್ ದಾಳಿಗಳ ನಡುವೆ ಜೀವ ಕೈಯಲ್ಲಿ ಹಿಡಕೊಂಡು ಪೊಲ್ಯಾಂಡ್ ಬಾರ್ಡರ್ ವರೆಗೆ ಧಾವಿಸಿದ್ದ ಅಮಿತ್ ತಮ್ಮ ಅನುಭವ ಹೇಳಿಕೊಂಡರು. ಆಪರೇಶನ್ ಗಂಗಾ ಮೂಲಕ ಮಗ ಮನೆ ಸೇರಿದಕ್ಕೆ ಪೋಷಕರು ಕೇಂದ್ರಕ್ಕೆ ಧನ್ಯತೆ ವ್ಯಕ್ತಪಡಿಸಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

Latest News

ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ ಕಾರ್ಯಕ್ರಮ

ಬೆಳಗಾವಿ - ವಚನ ಪಿತಾಮಹ ಡಾ ಫ ಗು ಹಳಕಟ್ಟಿ ಭವನ ಮಹಾಂತೇಶ ನಗರ ಲಿಂಗಾಯತ ಸಂಘಟನೆ ಬೆಳಗಾವಿಯಲ್ಲಿ ದಿನಾಂಕ.09.11.2025ರಂದು ಸಾಮೂಹಿಕ ಪ್ರಾರ್ಥನೆ ವಚನ ವಿಶ್ಲೇಷಣೆ,...

More Articles Like This

error: Content is protected !!
Join WhatsApp Group